Webdunia - Bharat's app for daily news and videos

Install App

ಅತಂತ್ರವಾದ ಎಸ್ಎಸ್ಎಲ್ ಸಿ, ಪಿಯು ವಿದ್ಯಾರ್ಥಿಗಳ ಬದುಕು

Webdunia
ಶುಕ್ರವಾರ, 14 ಮೇ 2021 (09:13 IST)
ಬೆಂಗಳೂರು: ಕೊರೋನಾ ಹಲವರ ಜೀವನ ಕಸಿದುಕೊಂಡರೆ ವಿದ್ಯಾರ್ಥಿಗಳ ಭವಿಷ್ಯಕ್ಕೇ ಮಾರಕವಾಗಿದೆ. ಈಗಾಗಲೇ ಆನ್ ಲೈನ್ ಕ್ಲಾಸ್ ನಲ್ಲಿ ಪಾಠ ಮುಗಿಸಿ ಪರೀಕ್ಷೆಗೆ ತಯಾರಾಗುತ್ತಿದ್ದ ವಿದ್ಯಾರ್ಥಿಗಳಿಗೆ ಕೊರೋನಾ ಅಲೆ ಶಾಕ್ ನೀಡಿದೆ.

 

ರಾಜ್ಯ ಸರ್ಕಾರ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಇದರಿಂದಾಗಿ ಈಗಾಗಲೇ ಪರೀಕ್ಷೆಗೆ ಓದಿ ಮುಗಿಸಿದ ವಿದ್ಯಾರ್ಥಿಗಳ ಕತೆ ಅತಂತ್ರವಾಗಿದೆ.

ಮುಂದೆ ಯಾವಾಗ ಪರೀಕ್ಷೆ ನಡೆಯುತ್ತದೋ ಗೊತ್ತಿಲ್ಲ. ಇದ್ದಕ್ಕಿದ್ದಂತೆ ಪರೀಕ್ಷೆ ದಿನಾಂಕ ಘೋಷಿಸಿದರೆ ಈಗ ಓದಿದ್ದು, ತರಗತಿಯಲ್ಲಿ ಹೇಳಿದ ವಿಚಾರಗಳು ತಲೆಯಲ್ಲಿರುತ್ತದೋ ಇಲ್ಲವೋ ಗೊತ್ತಿಲ್ಲ. ಇದು ಅಂಕದ ಮೇಲೆ ಪರಿಣಾಮ ಬೀರಿದರೆ ಭವಿಷ್ಯದ ಬಗ್ಗೆ ಏನೇನೋ ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳಿಗೆ ಈ ನಿರ್ಣಾಯಕ ಘಟ್ಟದಲ್ಲಿ ತುಂಬಾ ತೊಂದರೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments