Webdunia - Bharat's app for daily news and videos

Install App

ಅತಂತ್ರವಾದ ಎಸ್ಎಸ್ಎಲ್ ಸಿ, ಪಿಯು ವಿದ್ಯಾರ್ಥಿಗಳ ಬದುಕು

Webdunia
ಶುಕ್ರವಾರ, 14 ಮೇ 2021 (09:13 IST)
ಬೆಂಗಳೂರು: ಕೊರೋನಾ ಹಲವರ ಜೀವನ ಕಸಿದುಕೊಂಡರೆ ವಿದ್ಯಾರ್ಥಿಗಳ ಭವಿಷ್ಯಕ್ಕೇ ಮಾರಕವಾಗಿದೆ. ಈಗಾಗಲೇ ಆನ್ ಲೈನ್ ಕ್ಲಾಸ್ ನಲ್ಲಿ ಪಾಠ ಮುಗಿಸಿ ಪರೀಕ್ಷೆಗೆ ತಯಾರಾಗುತ್ತಿದ್ದ ವಿದ್ಯಾರ್ಥಿಗಳಿಗೆ ಕೊರೋನಾ ಅಲೆ ಶಾಕ್ ನೀಡಿದೆ.

 

ರಾಜ್ಯ ಸರ್ಕಾರ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಇದರಿಂದಾಗಿ ಈಗಾಗಲೇ ಪರೀಕ್ಷೆಗೆ ಓದಿ ಮುಗಿಸಿದ ವಿದ್ಯಾರ್ಥಿಗಳ ಕತೆ ಅತಂತ್ರವಾಗಿದೆ.

ಮುಂದೆ ಯಾವಾಗ ಪರೀಕ್ಷೆ ನಡೆಯುತ್ತದೋ ಗೊತ್ತಿಲ್ಲ. ಇದ್ದಕ್ಕಿದ್ದಂತೆ ಪರೀಕ್ಷೆ ದಿನಾಂಕ ಘೋಷಿಸಿದರೆ ಈಗ ಓದಿದ್ದು, ತರಗತಿಯಲ್ಲಿ ಹೇಳಿದ ವಿಚಾರಗಳು ತಲೆಯಲ್ಲಿರುತ್ತದೋ ಇಲ್ಲವೋ ಗೊತ್ತಿಲ್ಲ. ಇದು ಅಂಕದ ಮೇಲೆ ಪರಿಣಾಮ ಬೀರಿದರೆ ಭವಿಷ್ಯದ ಬಗ್ಗೆ ಏನೇನೋ ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳಿಗೆ ಈ ನಿರ್ಣಾಯಕ ಘಟ್ಟದಲ್ಲಿ ತುಂಬಾ ತೊಂದರೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments