ಲೈಂಗಿಕ ಸಂಭೋಗ ನಿರಾಕರಿಸಿದಕ್ಕೆ ಇರಿದು ಕೊಲ್ಲೋದ!

Webdunia
ಬುಧವಾರ, 26 ಜನವರಿ 2022 (11:23 IST)
ರಾಯ್ಪುರ : ಅಸಹಜ ಲೈಂಗಿಕ ಸಂಭೋಗಕ್ಕೆ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕನನ್ನು 20 ವರ್ಷದ ಯುವಕನೊರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಯನ್ನು ಪಂಕಜ್ ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ಬಿಜಭಟ ಮುರುಮ್ ಗಣಿ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಸೋಮವಾರ ಬಾಲಕನನ್ನು ಕರೆದೊಯ್ದು ಹರಿತವಾದ ಆಯುಧದಿಂದ ಕೊಂದಿದ್ದಾನೆ.

ಬಾಲಕ ಕಾಣೆಯಾಗಿರುವುದಾಗಿ ಬಾಲಕನ ಪೋಷಕರು ದೂರು ದಾಖಲಿಸಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಮಹಾಶಿವರಾತ್ರಿ ಸಂಭ್ರಮ: ರಾಜ್ಯ ರಾಜಧಾನಿಯಲ್ಲಿ ಮಾಂಸಪ್ರಿಯರಿಗೆ ಬಿಗ್‌ ಶಾಕ್‌

ರಾಜ್ಯ ಸರ್ಕಾರದ ಬಡ್ತಿ ಎಡವಟ್ಟು: ನಿಶ್ಚಲಾನಂದ ಸ್ವಾಮೀಜಿಗಳಿಗೂ ಸಿಕ್ತು ಬಡ್ತಿ

ರಾಜ್ಯದ ಜನರಿಗೆ ಕಾಯುವುದೇ ಕೈಲಾಸ ಎಂಬಂತೆ ಸತಾಯಿಸುವ ಮುಖ್ಯಮಂತ್ರಿ: ವಿಜಯೇಂದ್ರ

ನಿಮಗೆ ಮಾತ್ರ ಅಲ್ಲ...ರಾಜ್ಯಸಭೆಯಲ್ಲಿ ಜಯಾ ಬಚ್ಚನ್ ಬಾಯಿ ಮುಚ್ಚಿಸಿದ ನಿರ್ಮಲಾ ಸೀತಾರಾಮನ್ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ