Webdunia - Bharat's app for daily news and videos

Install App

ಅಜಿತ್ ಶಶಿಕಲಾ ರಹಸ್ಯ ಭೇಟಿ?

Webdunia
ಮಂಗಳವಾರ, 27 ಡಿಸೆಂಬರ್ 2016 (16:24 IST)
ತಮಿಳುನಾಡು ರಾಜಕೀಯ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆಯುತ್ತಿದೆ. ಸೋಮವಾರ ರಾತ್ರಿ ನಟ ಅಜಿತ್ ಕುಮಾರ್ ಜಯಲಲಿತಾ ಆಪ್ತೆ  ಶಶಿಕಲಾ ಅವರನ್ನು ರಹಸ್ಯವಾಗಿ ಪೋಯಸ್ ಗಾರ್ಡನ್‌ನಲ್ಲಿ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. 
ಕಳೆದ ಕೆಲ ದಿನಗಳಿಂದ ಅಜಿತ್ ಬಲ್ಗೇರಿಯಾದಲ್ಲಿ ಚಿತ್ರೀಕರಣದಲ್ಲಿ ವ್ಯಸ್ತರಾಗಿದ್ದು, ಕ್ರಿಸ್ಮಸ್ ಆಚರಣೆಗಾಗಿ ಕಳೆದವಾರವಷ್ಟೇ ಚೆನ್ನೈಗೆ ಆಗಮಿಸಿದ್ದರು. ಬಿಡುವಿನ ಮಧ್ಯೆ ಅವರು ನಿನ್ನೆ ಶಶಿಕಲಾ ಅವರನ್ನು ಭೇಟಿಯಾಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
 
ತಮಿಳುನಾಡು ಮುಖ್ಯಮಂತ್ರಿ ಜಯಾ ಅವರ ಉತ್ತರಾಧಿಕಾರಿ ಯಾರೆಂಬ ರೇಸ್‌ನಲ್ಲಿ ಅಜಿತ್ ಹೆಸರು ಕೂಡ ಆಗಾಗ ಪ್ರಸ್ತಾಪವಾಗುತ್ತಿರುತ್ತದೆ. ಅದಕ್ಕೆ ಪೂರಕವಾಗಿ ಜಯಾ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಘಟಾನುಘಟಿಗಳಿಗೆ ಅವರನ್ನು ನೋಡಲು ಅನುಮತಿ ದೊರೆಯದಿದ್ದರೂ ಅಜಿತ್‌ ಅವರನ್ನು ಮಾತ್ರ ಯಾರು ಕೂಡ ತಡೆದಿರಲಿಲ್ಲ. ಇವೆಲ್ಲ ಹಿನ್ನೆಲೆಗಳಿಂದ ಶಶಿಕಲಾ- ಅಜಿತ್ ಭೇಟಿ ಬಹಳಷ್ಟು ಊಹಾಪೋಹಗಳನ್ನು ಸೃಷ್ಟಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments