Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ನಾಲ್ಕು ರಾಜ್ಯಗಳ ಚುನಾವಣೆ ಪ್ರತಿಷ್ಠೆಯ ಕಣ

Webdunia
ಸೋಮವಾರ, 15 ಮಾರ್ಚ್ 2021 (09:51 IST)
ನವದೆಹಲಿ: ಕಾಂಗ್ರೆಸ್ ನಲ್ಲಿ ಒಳಗೊಳಗೆ ನಡೆಯುತ್ತಿರುವ ಬೇಗುದಿಯ ನಡುವೆ ಪಂಚ ರಾಜ್ಯ ಚುನಾವಣೆಯ ಗೆಲುವು ರಾಹುಲ್ ಗಾಂಧಿಗೆ ಮಹತ್ವದ್ದಾಗಲಿದೆ.


ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ, ಅವರ ಇತ್ತೀಚೆಗಿನ ಕೆಲವು ಹೇಳಿಕೆಗಳ ಬಗ್ಗೆ ಹಿರಿಯ ನಾಯಕರಲ್ಲಿ ಅಸಮಾಧಾನವಿದೆ. ಕೆಲವರು ಅದನ್ನು ಬಹಿರಂಗವಾಗಿಯೇ ತೋಡಿಕೊಂಡಿದ್ದಾರೆ. ಹೀಗಾಗಿ ರಾಹುಲ್ ಗಾಂಧಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ.

ಒಂದು ವೇಳೆ ಅವರಿಲ್ಲಿ ಸೋತರೆ ರಾಹುಲ್ ನಾಯಕತ್ವದ ಬಗ್ಗೆ ಹುಟ್ಟಿಕೊಂಡಿರುವ ಪ್ರಶ್ನೆಗಳು, ಅಸಮಾಧಾನಗಳು ಹೆಚ್ಚಾಗಲಿವೆ. ಒಂದು ವೇಳೆ ಗೆದ್ದರೆ ಭಿನ್ನಾಭಿಪ್ರಾಯಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು. ಜೊತೆಗೆ ಕಳೆದುಕೊಂಡಿರುವ ಪ್ರತಿಷ್ಠೆ ಮರಳಿ ಪಡೆಯಬಹುದು. ಹೀಗಾಗಿ ಅವರ ಪಾಲಿಗೆ ಇದು ಮಹತ್ವದ ಚುನಾವಣೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments