Webdunia - Bharat's app for daily news and videos

Install App

ಬಿಜೆಪಿ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸುಧಾರಿಸಿದೆ: ಯೋಗಿ ಆದಿತ್ಯನಾಥ್

Webdunia
ಸೋಮವಾರ, 4 ಅಕ್ಟೋಬರ್ 2021 (09:33 IST)
ಸಿದ್ಧಾರ್ಥನಗರ : ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ.

'ಬಡ ವ್ಯಕ್ತಿಯಿಂದ ಅನೈತಿಕ ರೀತಿಯಲ್ಲಿ ಭೂಮಿಯನ್ನು ಕಸಿದುಕೊಂಡು ಭೂ ಮಾಫಿಯಾ ತಮ್ಮ ಕೋಟೆಯನ್ನು ನಿರ್ಮಿಸಿದರೆ, ಅದರ ಮೇಲೆ ಬುಲ್ಡೋಜರ್ಗಳನ್ನು ಚಲಾಯಿಸಲು ಸರ್ಕಾರ ಹಿಂಜರಿಯುವುದಿಲ್ಲ' ಎಂದು ₹ 524.07 ಕೋಟಿ ಮೌಲ್ಯದ 300 ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಿಳಿಸಿದರು.
ಹಿಂದಿನ ಸರ್ಕಾರಗಳ ಮೇಲೆ ದಾಳಿ ಮಾಡಿದ ಆದಿತ್ಯನಾಥ್, 'ಹಿಂದೆ ಅಧಿಕಾರದಲ್ಲಿದ್ದ ಸರ್ಕಾರಗಳು ಭೂ ಮಾಫಿಯಾಕ್ಕೆ ಪ್ರೋತ್ಸಾಹ ನೀಡುತ್ತಿದ್ದವು. ಆದರೆ, ಬಿಜೆಪಿ ಸರ್ಕಾರವು ಭೂ ಮಾಫಿಯಾ ನಡೆಸುತ್ತಿದ್ದವರಿಂದ 64,000 ಹೆಕ್ಟೇರ್ ಭೂಮಿಯನ್ನು ಮುಕ್ತಗೊಳಿಸಿದೆ' ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments