Webdunia - Bharat's app for daily news and videos

Install App

ಬಿಜೆಪಿ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸುಧಾರಿಸಿದೆ: ಯೋಗಿ ಆದಿತ್ಯನಾಥ್

Webdunia
ಸೋಮವಾರ, 4 ಅಕ್ಟೋಬರ್ 2021 (09:33 IST)
ಸಿದ್ಧಾರ್ಥನಗರ : ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ.

'ಬಡ ವ್ಯಕ್ತಿಯಿಂದ ಅನೈತಿಕ ರೀತಿಯಲ್ಲಿ ಭೂಮಿಯನ್ನು ಕಸಿದುಕೊಂಡು ಭೂ ಮಾಫಿಯಾ ತಮ್ಮ ಕೋಟೆಯನ್ನು ನಿರ್ಮಿಸಿದರೆ, ಅದರ ಮೇಲೆ ಬುಲ್ಡೋಜರ್ಗಳನ್ನು ಚಲಾಯಿಸಲು ಸರ್ಕಾರ ಹಿಂಜರಿಯುವುದಿಲ್ಲ' ಎಂದು ₹ 524.07 ಕೋಟಿ ಮೌಲ್ಯದ 300 ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಿಳಿಸಿದರು.
ಹಿಂದಿನ ಸರ್ಕಾರಗಳ ಮೇಲೆ ದಾಳಿ ಮಾಡಿದ ಆದಿತ್ಯನಾಥ್, 'ಹಿಂದೆ ಅಧಿಕಾರದಲ್ಲಿದ್ದ ಸರ್ಕಾರಗಳು ಭೂ ಮಾಫಿಯಾಕ್ಕೆ ಪ್ರೋತ್ಸಾಹ ನೀಡುತ್ತಿದ್ದವು. ಆದರೆ, ಬಿಜೆಪಿ ಸರ್ಕಾರವು ಭೂ ಮಾಫಿಯಾ ನಡೆಸುತ್ತಿದ್ದವರಿಂದ 64,000 ಹೆಕ್ಟೇರ್ ಭೂಮಿಯನ್ನು ಮುಕ್ತಗೊಳಿಸಿದೆ' ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments