Webdunia - Bharat's app for daily news and videos

Install App

ಮಗಳನ್ನು ಹೊಡೆದು ಕೊಂದ ತಂದೆ

Webdunia
ಬುಧವಾರ, 7 ಏಪ್ರಿಲ್ 2021 (07:56 IST)
ತಿರುವನಂತಪುರಂ : 5 ವರ್ಷದ ಬಾಲಕಿಯನ್ನು 23 ವರ್ಷದ ಮಲತಂದೆ ಚಿತ್ರಹಿಂಸೆ ನೀಡಿ ಕೊಂದ ಘಟನೆ ಕೇರಳದ ಪಥನಮತ್ತಟ್ಟಾ ಜಿಲ್ಲೆಯಲ್ಲಿ ನಡೆದಿದೆ.

ತಾಯಿ ದಿನಕೂಲಿಗಾಗಿ ಹೊರಗೆ ಹೋಗುತ್ತಿದ್ದಳು. ಮಲತಂದೆ ಮದ್ಯ ಮತ್ತು ಗಾಂಜಾ ವ್ಯಸನಿಯಾಗಿದ್ದ. ಆದರೆ ಆತ ತಾಯಿ ಇಲ್ಲದ ವೇಳೆ ಅಳುತ್ತಿದ್ದ ಬಾಲಕಿಗೆ ಚಿತ್ರಹಿಂಸೆ ನೀಡಿದ್ದಾನೆ. ಇದರಿಂದ ಮಗು ಪ್ರಜ್ಞೆ ತಪ್ಪಿ ಬಿದ್ದಿದೆ. ಮನೆಗೆ ಬಂದ ತಾಯಿ ಬಾಲಕಿಯನ್ನು ಕಂಡು ಆಸ್ಪತ್ರೆಗೆ ದಾಖಲಿಸಿದಾಗ ಬಾಲಕಿ ಸಾವನಪ್ಪಿರುವುದಾಗಿ ತಿಳಿಸಿದ್ದಾರೆ.

ಬಾಲಕಿಯ ಮೈಮೇಲೆ ಗಾಯಗಳಾದ ಹಿನ್ನಲೆಯಲ್ಲಿ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿ ಮಲತಂದೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ಮುಂದಿನ ಸುದ್ದಿ
Show comments