Webdunia - Bharat's app for daily news and videos

Install App

ಎಳೆಯ ಕಂದನನ್ನು ಹಿಂಸಿಸಿ ಕೊಂದ ಮಲತಂದೆ

Webdunia
ಬುಧವಾರ, 7 ಏಪ್ರಿಲ್ 2021 (08:55 IST)
ತಿರುವನಂತಪುರಂ: ಐದು ವರ್ಷದ ಹೆಣ್ಣು ಮಗಳನ್ನು ಆಕೆಯ ಮಲತಂದೆ ಕ್ರೂರವಾಗಿ ಹಿಂಸಿಸಿ ಕೊಲೆ ಮಾಡಿದ ಘಟನೆ ಕೇರಳದ ಪಟ್ಟಣಂತಿಟ್ಟದಲ್ಲಿ ನಡೆದಿದೆ.


ಮದ್ಯದ ಅಮಲಿನಲ್ಲಿ 23 ವರ್ಷದ ಮಲತಂದೆ ಈ ಕೃತ್ಯವೆಸಗಿದ್ದಾನೆ. ತಾಯಿ ಹೊರಗಡೆ ಹೋಗಿದ್ದಾಗ ಮಗುವಿಗೆ ಚಿತ್ರಹಿಂಸೆ ಕೊಟ್ಟ ಆರೋಪಿ ಆಕೆಯ ಸಾವಿಗೆ ಕಾರಣವಾಗಿದ್ದಾನೆ.

ತಾಯಿ ಮನೆಗೆ ಬಂದಾಗ ಕೃತ್ಯದ ಬಗ್ಗೆ ಆರೋಪಿಯನ್ನು ಪ್ರಶ್ನಿಸಿದ್ದಕ್ಕೆ ಆಕೆಗೂ ದೈಹಿಕವಾಗಿ ಥಳಿಸಿದ್ದಾನೆ. ಬಳಿಕ ತಾಯಿ ನೆರೆಹೊರೆಯವರ ಸಹಾಯದಿಂದ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kamal Hassan: ನಮ್ ಭಾಷೆ ಬಗ್ಗೆ ಮಾತಾಡಕ್ಕೆ ನಿನಗೇನು ಯೋಗ್ಯತೆಯಿದೆ: ಕಮಲ್ ಹಾಸನ್ ಗೆ ಕರವೇ ನಾರಾಯಣಸ್ವಾಮಿ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Rains: ಮುಂಗಾರು ಬಲು ಜೋರು ಎಂದು ಖುಷಿಪಡಬೇಡಿ, ಈ ಹವಾಮಾನ ವರದಿ ನೋಡಿ

Bantwal murder: ಅಬ್ದುಲ್ ರಹಿಮಾನ್ ಮರ್ಡರ್: ಯಾರನ್ನೂ ಸುಮ್ನೇ ಬಿಡಲ್ಲ ಎಂದು ಗುಡುಗಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments