Webdunia - Bharat's app for daily news and videos

Install App

ಹುತಾತ್ಮ ಯೋಧನ ಅಂತಿಮ ಯಾತ್ರೆ ವೇಳೆಯೂ ಕಲ್ಲು ತೂರಾಟ

Webdunia
ಬುಧವಾರ, 10 ಮೇ 2017 (15:38 IST)
ಎಂಥಾ ಕಾಲ ಬಂತು ನೋಡಿ.. ಕಾಶ್ಮೀರದಲ್ಲಿ ಎಂಥೆಂಥಾ ದುಷ್ಕರ್ಮಿಗಳು ಅಡಗಿದ್ದಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ.. ಹುತಾತ್ಮ ಯೋಧನ ಅಂತಿಮ ಯಾತ್ರೆ ವೇಳೆಯೂ ಕಲ್ಲು ತೂರಾಟ ನಡೆದಿರುವ ಘಟನೆ ಕಾಶ್ಮೀರದಿಂದ ವರದಿಯಾಗಿದೆ. ಅಷ್ಟೇ ಅಲ್ಲ, ಆ ಪ್ರದೇಶದಲ್ಲಿ ಗುಂಡಿನ ಸದ್ದು ಸಹ ಕೇಳಿಬಂದಿದೆ. ಹೌದು, ಉಗ್ರರಿಂದ ಪಹರಣಕ್ಕೊಳಗಾಗಿ ಹತ್ಯೆಯಾದ ಹುತಾತ್ಮ ಸೇನೆಯ ವೈದ್ಯಾಧಿಕಾರಿ ಉಮರ್ ಫಯಾಜ್ ಅಮತಿಮಯಾತ್ರೆ ವೇಳೆ ಈ ಘಟನೆ ನಡೆದಿದೆ.
 

ಕುಲ್ಗಾಮ್ ಪಟ್ಟಣದಲ್ಲಿ ಸಂಬಂಧಿಕರ ಮದುವೆಗೆ ತೆರಳಿದ್ದ ಅಧಿಕಾರಿಯನ್ನ ಸಂಬಂಧಿಕರ ಮನೆಯಿಂದಲೇ ಅಪಹರಿಸಿದ್ದ ಉಗ್ರರು, ಬಳಿಕ ಮನಬಂದಂತೆ ಗುಂಡು ಹಾರಿಸಿ ಕೊಂದಿದ್ದರು.  ಶೋಪಿಯನ್ ಜಿಲ್ಲೆಯ ಹರ್ಮನ್ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿತ್ತು.

ವಾಲಿಬಾಲ್, ಹಾಕಿ ಆಟಗಾರನಾಗಿದ್ದ ಫಯಾಜ್ ಸೆಪ್ಟೆಂಬರ್`ನಲ್ಲಿ ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆ ಪಾಸ್ ಮಾಡಿ ಕಳೆದ ಡಿಸೆಂಬರ್`ನಲ್ಲಷ್ಟೇ ಆರ್ಮಿಗೆ ಸೇರಿದ್ದರು. ಈ ಯುವ ಅಧಿಕಾರಿಗೆ ಫಯಾಜ್`ಗೆ ಕೇವಲ 22 ವರ್ಷ ವಯಸ್ಸಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments