Webdunia - Bharat's app for daily news and videos

Install App

ಹುತಾತ್ಮ ಯೋಧನ ಅಂತಿಮ ಯಾತ್ರೆ ವೇಳೆಯೂ ಕಲ್ಲು ತೂರಾಟ

Webdunia
ಬುಧವಾರ, 10 ಮೇ 2017 (15:38 IST)
ಎಂಥಾ ಕಾಲ ಬಂತು ನೋಡಿ.. ಕಾಶ್ಮೀರದಲ್ಲಿ ಎಂಥೆಂಥಾ ದುಷ್ಕರ್ಮಿಗಳು ಅಡಗಿದ್ದಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ.. ಹುತಾತ್ಮ ಯೋಧನ ಅಂತಿಮ ಯಾತ್ರೆ ವೇಳೆಯೂ ಕಲ್ಲು ತೂರಾಟ ನಡೆದಿರುವ ಘಟನೆ ಕಾಶ್ಮೀರದಿಂದ ವರದಿಯಾಗಿದೆ. ಅಷ್ಟೇ ಅಲ್ಲ, ಆ ಪ್ರದೇಶದಲ್ಲಿ ಗುಂಡಿನ ಸದ್ದು ಸಹ ಕೇಳಿಬಂದಿದೆ. ಹೌದು, ಉಗ್ರರಿಂದ ಪಹರಣಕ್ಕೊಳಗಾಗಿ ಹತ್ಯೆಯಾದ ಹುತಾತ್ಮ ಸೇನೆಯ ವೈದ್ಯಾಧಿಕಾರಿ ಉಮರ್ ಫಯಾಜ್ ಅಮತಿಮಯಾತ್ರೆ ವೇಳೆ ಈ ಘಟನೆ ನಡೆದಿದೆ.
 

ಕುಲ್ಗಾಮ್ ಪಟ್ಟಣದಲ್ಲಿ ಸಂಬಂಧಿಕರ ಮದುವೆಗೆ ತೆರಳಿದ್ದ ಅಧಿಕಾರಿಯನ್ನ ಸಂಬಂಧಿಕರ ಮನೆಯಿಂದಲೇ ಅಪಹರಿಸಿದ್ದ ಉಗ್ರರು, ಬಳಿಕ ಮನಬಂದಂತೆ ಗುಂಡು ಹಾರಿಸಿ ಕೊಂದಿದ್ದರು.  ಶೋಪಿಯನ್ ಜಿಲ್ಲೆಯ ಹರ್ಮನ್ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿತ್ತು.

ವಾಲಿಬಾಲ್, ಹಾಕಿ ಆಟಗಾರನಾಗಿದ್ದ ಫಯಾಜ್ ಸೆಪ್ಟೆಂಬರ್`ನಲ್ಲಿ ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆ ಪಾಸ್ ಮಾಡಿ ಕಳೆದ ಡಿಸೆಂಬರ್`ನಲ್ಲಷ್ಟೇ ಆರ್ಮಿಗೆ ಸೇರಿದ್ದರು. ಈ ಯುವ ಅಧಿಕಾರಿಗೆ ಫಯಾಜ್`ಗೆ ಕೇವಲ 22 ವರ್ಷ ವಯಸ್ಸಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments