Webdunia - Bharat's app for daily news and videos

Install App

ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು : ಜೈಶಂಕರ್

Webdunia
ಶನಿವಾರ, 6 ಮೇ 2023 (07:54 IST)
ಪಣಜಿ : ಭಾರತದ ನೇತೃತ್ವದಲ್ಲಿ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆ ಗೋವಾದಲ್ಲಿ ಆರಂಭವಾಗಿದೆ. ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ ಕೂಡ ಇದ್ರಲ್ಲಿ ಪಾಲ್ಗೊಂಡಿದ್ದಾರೆ.
 
ಭಾರತ ಮತ್ತು ಪಾಕಿಸ್ತಾನದ ನಡವೆ ದ್ವಿಪಕ್ಷೀಯ ಮಾತುಕತೆ ಇಲ್ಲ ಎಂದು ಮೊದಲೇ ನಿರ್ಧಾರವಾದ ಕಾರಣ, ಮರ್ಯದಾಪೂರ್ವಕವಾಗಿ ಭಾರತ ವಿದೇಶಾಂಗ ಮಂತ್ರಿ ಜೈಶಂಕರ್ ಮತ್ತು ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ ಭೇಟಿ ನಡೆದಿದೆ. ಇಬ್ಬರು ಜೊತೆಯಲ್ಲಿ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments