ಸೊಳ್ಳೆ ಉತ್ಪಾದನೆಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ : ಡೆಲ್ಲಿ ಹೈಕೋರ್ಟ್

Webdunia
ಶುಕ್ರವಾರ, 27 ಮೇ 2022 (14:14 IST)
ನವದೆಹಲಿ : ಸೊಳ್ಳೆಗಳ ಸಂತಾನಾಭಿವೃದ್ಧಿಗೆ ಕಾರಣವಾಗುವ ಜನರ ವಿರುದ್ಧ ದಂಡ ವಿಧಿಸುವ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಬೇಕು.

ದೆಹಲಿ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದ್ದು, 5,000ಕ್ಕೆ ದಂಡವನ್ನು ಸೀಮಿತಗೊಳಿಸದೇ 50,000 ರೂ. ನಿಗದಿಪಡಿಸಬೇಕು ಎಂದು ಹೇಳಿದೆ.

ದೆಹಲಿಯಲ್ಲಿ ಡೆಂಗ್ಯೂ, ಮಲೇರಿಯಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದು ಅದರ ವಿಚಾರಣೆ ನಡೆಸುತ್ತಿದೆ. ಇಂದು ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಾಧೀಶ ವಿಪಿನ್ ಸಂಘಿ ದಂಡದ ಪ್ರಮಾಣ ಹೆಚ್ಚಿಸಲು ಸೂಚಿಸಿದರು.

ದೆಹಲಿಯಲ್ಲಿ ನಿಯಂತ್ರಣದಲ್ಲಿದ್ದ ಡೆಂಗ್ಯೂ, ಮಲೇರಿಯಾ ಪ್ರಕಣಗಳು ಮತ್ತೆ ಹೆಚ್ಚುತ್ತಿದೆ. ಈ ಹಿನ್ನೆಲೆ ತಮ್ಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಆಗದಂತೆ ಜನರು ಕಟ್ಟೆಚ್ಚರ ವಹಿಸಲು ಜಾಗೃತಿ ಮೂಡಿಸಬೇಕು. ಈ ಹಂತದಲ್ಲಿ ದಂಡದ ಪ್ರಮಾಣವನ್ನು ಪರಿಶೀಲಿಸುವ ಅಗತ್ಯ ಇದೆ ಎಂದು ಕೋರ್ಟ್ ಹೇಳಿದೆ.

ನಿಯಮ ಉಲ್ಲಂಘಿಸುವ ಜನರ ವಿರುದ್ಧ ಸ್ಥಳದಲ್ಲೇ 500 ರಿಂದ 50,000 ರೂ.ವರೆಗೂ ದಂಡ ವಿಧಿಸಲಾಗುತ್ತಿದೆ. ಅದಾಗ್ಯೂ ದೆಹಲಿ ಸರ್ಕಾರ 5,000ಕ್ಕೆ ದಂಡ ಸೀಮಿತಗೊಳಿಸಲು ಇಚ್ಛಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments