Webdunia - Bharat's app for daily news and videos

Install App

ದೀಪಾವಳಿ ಹಬ್ಬದ ದಿನ ಸರ್ಕಾರದ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ; ಬಿಬಿಎಂಪಿಯಿಂದ ಹೊಸ ಪ್ಲ್ಯಾನ್

Webdunia
ಸೋಮವಾರ, 9 ನವೆಂಬರ್ 2020 (10:17 IST)
ಬೆಂಗಳೂರು : ದೀಪಾವಳಿ ಹಬ್ಬದ  ಆಚರಣೆಯ ಹಿನ್ನಲೆಯಲ್ಲಿ ಪಟಾಕಿ ಹೊಡೆಯುವವರ ಮೇಲೆ ಬಿಬಿಎಂಪಿ ಹದ್ದಿನ ಕಣ್ಣು ಇಟ್ಟಿದೆ.  

ಈಗಾಗಲೇ ಸರ್ಕಾರ ಹಸಿರು ಪಟಾಕಿ ಬಳಸುವಂತೆ ಆದೇಶಿಸಿದೆ. ಇಂದು ಸರ್ಕಾರದ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದಕಾರಣ ದೀಪಾವಳಿ ಹಬ್ಬದ ದಿನ ಮಾರ್ಷಲ್ ಗಳಿಂದ ಸಿಟಿ ರೌಂಡ್ ಹಾಕಿಸಲಿದ್ದಾರೆ ಎನ್ನಲಾಗಿದೆ.

ಹಗೇ ಮನೆಯ ಮುಂದೆ ಪಟಾಕಿ ಸಿಡಿಸಿರುವುದರ ಸಾಕ್ಷ್ಯ ಸಿಕ್ಕರೆ ಕ್ರಮಕೈಗೊಳ್ಳಲಾಗುವುದು. ಅಲ್ಲದೇ ಪಟಾಕಿ ಕಸವನ್ನು ಆಯಾ ಮನೆಯವರೇ ಸ್ವಚ್ಚಗೊಳಿಸುವಂತೆ ಸೂಚಿಸಲಾಗಿದೆ. ಆ ಮೂಲಕ ಪಟಾಕಿ ತಡೆಗೆ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಪ್ಲ್ಯಾನ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments