Webdunia - Bharat's app for daily news and videos

Install App

ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ: ಮೋದಿ

Webdunia
ಬುಧವಾರ, 2 ಫೆಬ್ರವರಿ 2022 (15:17 IST)
ನವದೆಹಲಿ : ಬಿಜೆಪಿ ರೈತರ ಪರವಾದ ಪಕ್ಷವಾಗಿದ್ದು, ಆತ್ಮನಿರ್ಭರ ಭಾರತ ಹಾಗೂ ಬಜೆಟ್ನಿಂದಾಗಿ ದೇಶದ ಅಭಿವೃದ್ಧಿ ಇನ್ನಷ್ಟು ವೇಗ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

 
ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಪ್ರಪಂಚ ಭಾರತವನ್ನು ನೋಡುವ ದೃಷ್ಟಿಕೋನವು ಬಹಳಷ್ಟು ಬದಲಾಗಿದೆ. ಈಗ ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ ಎಂದು ಹೇಳಿದರು.

 
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಅನ್ನು ಅದರ ವಿಶಾಲತೆಯನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತವಾಗಿ ವಿವರಿಸಿದ್ದರು. ನಾನು ಇಂದು ಬಜೆಟ್ನ ಪ್ರಮುಖ ಅಂಶಗಳತ್ತ ಗಮನ ಹರಿಸಲು ಪ್ರಯತ್ನಿಸುತ್ತೇನೆ ಎಂದ ಅವರು, ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಮೂಲಕ ದೇಶವನ್ನು ತ್ವರಿತಗತಿಯಲ್ಲಿ ಮುನ್ನಡೆಸುವುದು ನಮಗೆ ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments