Webdunia - Bharat's app for daily news and videos

Install App

ಕೆಟ್ಟದಾಗಿ ವರ್ತಿಸಿದ್ದಕ್ಕೆ ಗದರಿಸಿದ ಶಿಕ್ಷಕನಿಗೆ ಇಂತಹ ಗತಿ ತಂದ ವಿದ್ಯಾರ್ಥಿ

Webdunia
ಮಂಗಳವಾರ, 9 ಮಾರ್ಚ್ 2021 (07:16 IST)
ಗಾಜಿಯಾಬಾದ್ : ತರಗತಿಯಲ್ಲಿ ವಿದ್ಯಾರ್ಥಿನಿಯರ ಜೊತೆ ಕೆಟ್ಟದಾಗಿ ವರ್ತಿಸಿದ್ದಕ್ಕೆ ಗದರಿಸಿದ ಶಿಕ್ಷಕನಿಗೆ  ವಿದ್ಯಾರ್ಥಿ ಗುಂಡು ಹಾರಿಸಿದ ಘಟನೆ ಸರಸ್ವತಿ ವಿಹಾರ್ ಕಾಲೋನಿಯಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ.

12ನೇ ತರಗತಿಯ ವಿದ್ಯಾರ್ಥಿ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ತರಗತಿಯ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ. ಇದನ್ನು ನೋಡಿದ ಶಿಕ್ಷಕ ವಿದ್ಯಾರ್ಥಿಗೆ ಗದರಿದ್ದಾರೆ.

ಇದರಿಂದ ಕೋಪಗೊಂಡ ವಿದ್ಯಾರ್ಥಿ ಸೇಡು ತೀರಿಸಿಕೊಳ್ಳಲು ಶಿಕ್ಷಕರು ಮನೆಗೆ ತೆರಳುತ್ತಿದ್ದಾಗ ಗುಂಡು ಹಾರಿಸಿದ್ದಾನೆ . ಈ ಘಟನೆಯಲ್ಲಿ ಶಿಕ್ಷನಿಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಹಿನ್ನಲೆಯಲ್ಲಿ ಆರೋಪಿ ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments