Webdunia - Bharat's app for daily news and videos

Install App

ಮುಸ್ಲಿಂ ಯುವಕನ ಶವಸಂಸ್ಕಾರವನ್ನು ಹಿಂದೂ ಸಂಪ್ರದಾಯದಂತೆ ಮಾಡಿದ್ದಕ್ಕೆ ಕೆಲಸದಿಂದ ಅಮಾನತು

Webdunia
ಶುಕ್ರವಾರ, 24 ಏಪ್ರಿಲ್ 2015 (12:33 IST)
ಮುಸ್ಲಿಂ ಯುವಕನ ಶವಸಂಸ್ಕಾರವನ್ನು ಹಿಂದೂ ಸಂಪ್ರದಾಯದಂತೆ ಮಾಡಿದ್ದ ಕಾರಣಕ್ಕೆ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾದ ಘಟನೆ ಘಾಜಿಯಾಬಾದ್‌ನಲ್ಲಿ ನಡೆದಿದೆ. 

ಲೋನಿ ಕಸ್ಬಾ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸಪೆಕ್ಟರ್ ಕೃಷ್ಣನ್ ಬಲ್ದೇವ್ ಯಾದವ್ ಅವರನ್ನು ಘಾಜಿಯಾಬಾದ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ಧರ್ಮೇಂದ್ರ ಯಾದವ್ ಅಮಾನತುಗೊಳಿಸಿದ್ದಾರೆ ಎಂದು ರಾಷ್ಟ್ರೀಯ ದಿನಪತ್ರಿಕೆಯೊಂದರ ವರದಿ ಹೇಳುತ್ತದೆ. 
 
ಮೃತ ಯುವಕ ಸಲೀಂ ಕುಟುಂಬಸ್ಥರು ಹೇಳುವ ಪ್ರಕಾರ ಎಪ್ರಿಲ್ 18 ರಂದು ಸಲೀಂ ದೇಹ ತಲೆ ಮತ್ತು ಕೈ ಕತ್ತರಿಸಿದ ಸ್ಥಿತಿಯಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿತ್ತು. ಆದರೆ ಮೃತ ಶವದ ಕುಟುಂಬಸ್ಥರು ಯಾರೆಂದು ತಿಳಿಯದ ಕಾರಣ ಎಸ್ಐ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವಸಂಸ್ಕಾರವನ್ನು ನಡೆಸಿದ್ದರು.
 
ಆದರೆ ಆತ ಮುಸ್ಲಿ ಯುವಕ ಎಂದು ತಿಳಿದು ಸಹ ಆತನ ದೇಹವನ್ನು ಹೂಳುವ ಬದಲು ಸುಡಲಾಗಿತ್ತು ಎಂದು ಮೃತನ ಕುಟುಂಬದ ಸದಸ್ಯರು ದೂರಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments