Webdunia - Bharat's app for daily news and videos

Install App

ತಾವೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರೋಕ್ಷವಾಗಿ ತಿಳಿಸಿದ ಸುಬ್ರಮಣಿಯನ್ ಸ್ವಾಮಿ

Webdunia
ಗುರುವಾರ, 30 ಮೇ 2019 (12:58 IST)
ನವದೆಹಲಿ : ಇಂದು ಪ್ರಮಾಣ ವಚನ  ಸ್ವೀಕರಿಸಲಿರುವ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಯಾರೆಲ್ಲ ಸ್ಥಾನ ಪಡೆಯಬಹುದು ಎಂಬ ಕುತೂಹಲ ಹಲವರಲ್ಲಿದೆ. ಈ ನಡುವೆ ಸುಬ್ರಮಣಿಯನ್ ಸ್ವಾಮಿ ಅವರು ತಾವೂ ಸಚಿವ ಸ್ಥಾನದ ಆಕಾಂಕ್ಷಿ ಎಂಬುದನ್ನು ಟ್ವೀಟ್ ವೊಂದಕ್ಕೆ ರಿಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ತಿಳಿಸಿದ್ದಾರೆ.




ರಾಮಚಂದ್ರ ಆರ್ ಎಂಬುವವರು ತಮ್ಮ ರಾಮ್ ಸೇತು ಎಂಬ ಟ್ವಿಟ್ಟರ್ ಖಾತೆಯಿಂದ ಸುಬ್ರಮಣಿಯನ್ ಸ್ವಾಮಿ ಅವರನ್ನು ಟ್ಯಾಗ್ ಮಾಡಿ, "ಸರ್, ನೀವು ಎನ್ ಡಿಎ ಸರ್ಕಾರದಲ್ಲಿ ಸಕ್ರಿಯ ಸ್ಥಾನ ಪಡೆದು ಮಾನವ ಸಂಪನ್ಮೂಲ ಇಲಾಖೆ ಸಚಿವರಾಗಿ, ಆಗ ಶಾಲಾ ಪಠ್ಯ ಪುಸ್ತಕಗಳನ್ನು ಬದಲಿಸಿಬಹುದು" ಎಂದಿದ್ದರು.


ಈ ಟ್ವೀಟ್ ಗೆ ರೀಟ್ವೀಟ್ ಮಾಡಿದ ಸುಬ್ರಮಣಿಯನ್ ಸ್ವಾಮಿ, "ನಾನು ಚೌಕಿದಾರ್ ಅಲ್ಲ, ಬದಲಾಗಿ 'ಮಜದೂರ್' (ಕಾರ್ಮಿಕ). ಏಕೆಂದರೆ, ಬಿಜೆಪಿ ಪರವಾಗಿ ಎಷ್ಟೆಲ್ಲ ಕೇಸುಗಳನ್ನು ಫೈಟ್ ಮಾಡಿ ಪಕ್ಷಕ್ಕಾಗಿ ಬಹುಮಹಡಿ ಕಟ್ಟಡ ನಿರ್ಮಿಸಿದ್ದೇನೆ. ಆದರೆ, ನನಗೇ ಐಷಾರಾಮಿ ಬಂಗಲೆ ಸಿಗುತ್ತಿಲ್ಲ. ಹೀಗೆ ಯಾಕಾಗುತ್ತದೆಂದು ಮಹಾಭಾರತ ಯುದ್ಧದ ನಂತರ ಕೃಷ್ಣನೇ ಅರ್ಜುನನಿಗೆ ವಿವರಿಸಿದ್ದ ಎಂದಿದ್ದರು. ಈ ಮೂಲಕ ಅವರು ತಾವೂ ಸಚಿವ ಸ್ಥಾನದ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments