Webdunia - Bharat's app for daily news and videos

Install App

ರಘುರಾಮ್ ರಾಜನ್ ಅರ್ಥಶಾಸ್ತ್ರ ಪದವಿ ಪಡೆದೇ ಇಲ್ಲ: ಸ್ವಾಮಿ

Webdunia
ಶುಕ್ರವಾರ, 26 ಆಗಸ್ಟ್ 2016 (15:29 IST)
ಆರ್‌ಬಿಐ ಗವರ್ನರ್ ಹುದ್ದೆಯಿಂದ ನಿವೃತ್ತರಾಗುತ್ತಿರುವ ರಘುರಾಮ್ ರಾಜನ್ ವಿರುದ್ಧ ಬಿಜೆಪಿಯ ಫೈರ್‌ಬ್ರಾಂಡ್ ನಾಯಕ, ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಮತ್ತೆ ಹೊಸ ಆರೋಪ ಮಾಡಿದ್ದಾರೆ. ಅವರು ಅರ್ಥಶಾಸ್ತ್ರ ಪದವಿಯನ್ನೇ ಹೊಂದಿಲ್ಲ ಎಂದು ಅವರು ವಾದಿಸುತ್ತಿದ್ದಾರೆ. 

ಊರ್ಜಿತ್ ಪಟೇಲ್ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಆಗಿ ಆಯ್ಕೆ ಮಾಡಿರುವುದಕ್ಕೆ ಸಂತಷ ವ್ಯಕ್ತ ಪಡಿಸಿರುವ ಅವರು ರಾಜನ್ ಉತ್ತರಾಧಿಕಾರಿಯಿಂದ ಬಹಳಷ್ಟು ನಿರೀಕ್ಷೆಗಳಿವೆ ಎಂದಿದ್ದಾರೆ.
 
ಪಟೇಲ್ ಹಲವಾರು ವರ್ಷಗಳಿಂದ ರಾಜನ್ ಅವರ ಸಹಾಯಕರಾಗಿದ್ದವರು. ಹೀಗಾಗಿ ಹೊಸ ಹುದ್ದೆ ಅವರಿಗೆ ಹೊಸದೆನಿಸಲಾರದು ಎಂದು ಸ್ವಾಮಿ ಹೇಳಿದ್ದಾರೆ.
 
ಪಟೇಲ್ ಯಾಲೆ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಹೆಚ್‌ಡಿ ಪದವಿಯನ್ನು ಹೊಂದಿದ್ದಾರೆ. ರಘುರಾಮ್ ರಾಜನ್ ಅರ್ಥಶಾಸ್ತ್ರದಲ್ಲಿ ಪದವಿಯನ್ನೇ ಹೊಂದಿಲ್ಲ. ಎಂಜಿನಿಯರಿಂಗ್ ಪದವಿಯ ಬಳಿಕ ಮ್ಯಾನೇಜ್‌ಮೆಂಟ್ ಓದಿದ ಅವರಿಗೆ ಅರ್ಥಶಾಸ್ತ್ರದ ಬಗ್ಗೆ ಸಾಮಾನ್ಯ ಜ್ಞಾನವೂ ಇಲ್ಲ. ಊರ್ಜಿತ್ ಪಟೇಲ್ ಹಲವಾರು ವರ್ಷಗಳಿಂದ ಆರ್‌ಬಿಐ ಉಪಾಧ್ಯಕ್ಷರಾಗಿದ್ದರು. ಹೀಗಾಗಿ ಈ ಹುದ್ದೆ ಅವರಿಗೆ ಹೊಸದೆನಿಸದು. ಅವರಿಂದ ನಾನು ಹೆಚ್ಚಿನದನ್ನು ನಿರೀಕ್ಷಿಸುತ್ತೇನೆ ಎಂದಿದ್ದಾರೆ ಸ್ವಾಮಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments