Webdunia - Bharat's app for daily news and videos

Install App

ಮೋದಿ ವೈದ್ಯರ ಬಳಿ ತನ್ನ ದೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ಯಾಕೆ?

Webdunia
ಶನಿವಾರ, 21 ಜುಲೈ 2018 (16:10 IST)
ನವದೆಹಲಿ : ಪ್ರಧಾನಿ ಮೋದಿ ಅವರು ವೈದ್ಯರ ಬಳಿ ತನ್ನ ದೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲಹೆ ನೀಡಿದ್ದಾರೆ.


ಅವರು ಹೀಗೆ ಹೇಳಲು ಕಾರಣವೆನೆಂದರೆ ಸಂಸತ್ ಭವನದಲ್ಲಿ ಅವಿಶ್ವಾಸ ಮಂಡನೆ ಚರ್ಚೆ ವೇಳೆ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ತಬ್ಬಿಕೊಂಡಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ಲೇವಡಿ ಮಾಡಿದ್ದರು. ಇದೀಗ ಬಿಜೆಪಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


‘ಮೋದಿ ರಾಹುಲ್ ಗಾಂಧಿಯನ್ನು ಆಲಿಂಗಿಸಲು ಅವಕಾಶ ನೀಡಬಾರದಾಗಿತ್ತು. ಮೋದಿ ವೈದ್ಯರ ಬಳಿ ತನ್ನ ದೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಹಾಗೇ ರಾಹುಲ್ ಗಾಂಧಿಯನ್ನು ಬುದ್ದು ಎಂದು ಕರೆದಿರುವ ಸುಬ್ರಮಣಿಯನ್ ಸ್ವಾಮಿ, ಬುದ್ದು ಪ್ರಧಾನಿ ಆಲಿಂಗಿಸಿಕೊಳ್ಳಲು ಅವಕಾಶ ನೀಡಬಾರದಾಗಿತ್ತು ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments