Webdunia - Bharat's app for daily news and videos

Install App

ಮೋದಿ ವೈದ್ಯರ ಬಳಿ ತನ್ನ ದೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ಯಾಕೆ?

Webdunia
ಶನಿವಾರ, 21 ಜುಲೈ 2018 (16:10 IST)
ನವದೆಹಲಿ : ಪ್ರಧಾನಿ ಮೋದಿ ಅವರು ವೈದ್ಯರ ಬಳಿ ತನ್ನ ದೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲಹೆ ನೀಡಿದ್ದಾರೆ.


ಅವರು ಹೀಗೆ ಹೇಳಲು ಕಾರಣವೆನೆಂದರೆ ಸಂಸತ್ ಭವನದಲ್ಲಿ ಅವಿಶ್ವಾಸ ಮಂಡನೆ ಚರ್ಚೆ ವೇಳೆ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ತಬ್ಬಿಕೊಂಡಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ಲೇವಡಿ ಮಾಡಿದ್ದರು. ಇದೀಗ ಬಿಜೆಪಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


‘ಮೋದಿ ರಾಹುಲ್ ಗಾಂಧಿಯನ್ನು ಆಲಿಂಗಿಸಲು ಅವಕಾಶ ನೀಡಬಾರದಾಗಿತ್ತು. ಮೋದಿ ವೈದ್ಯರ ಬಳಿ ತನ್ನ ದೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಹಾಗೇ ರಾಹುಲ್ ಗಾಂಧಿಯನ್ನು ಬುದ್ದು ಎಂದು ಕರೆದಿರುವ ಸುಬ್ರಮಣಿಯನ್ ಸ್ವಾಮಿ, ಬುದ್ದು ಪ್ರಧಾನಿ ಆಲಿಂಗಿಸಿಕೊಳ್ಳಲು ಅವಕಾಶ ನೀಡಬಾರದಾಗಿತ್ತು ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments