Webdunia - Bharat's app for daily news and videos

Install App

ರಾಜಕೀಯಕ್ಕೆ ಬರುವ ಮೊದಲೇ ರಜನೀಕಾಂತ್ ಮೇಲೆ ಹಣ ಅವ್ಯವಹಾರ ಆರೋಪ!

Webdunia
ಶನಿವಾರ, 24 ಜೂನ್ 2017 (12:23 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಇನ್ನೂ ರಾಜಕೀಯಕ್ಕೆ ಕಾಲಿಡುತ್ತಿರುವ ಬಗ್ಗೆ ಘೋಷಣೆ ಮಾಡಿಲ್ಲ. ಅದಕ್ಕೂ ಮೊದಲೇ ಅವರ ವಿರುದ್ಧ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವ್ಯವಹಾರದ ಆರೋಪ ಮಾಡಿದ್ದಾರೆ.

 
‘ರಜನಿ ನೀವು ಭಾರೀ ಹಣ ಅವ್ಯವಹಾರ ಮಾಡಿದ್ದೀರಿ. ಹಾಗಾಗಿ ರಾಜಕೀಯಕ್ಕೆ ಬಂದರೆ ಸಮಸ್ಯೆಯಾಗಬಹುದು. ಒಂದು ವೇಳೆ ಬಂದರೂ ನೀವು ರಾಜಕಾರಣಕ್ಕೆ ಲಾಯಕ್ಕಾದ ವ್ಯಕ್ತಿಯಲ್ಲ’ ಎಂದು ಸುಬ್ರಮಣಿಯನ್ ಸ್ವಾಮಿ ಎಚ್ಚರಿಸಿದ್ದಾರೆ.

ಸೆಪ್ಟೆಂಬರ್ ನಲ್ಲಿ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ಬಳಿಕ ರಾಜಕೀಯ ಪ್ರವೇಶ ಬಗ್ಗೆ ಘೋಷಣೆ ಮಾಡುವುದಾಗಿ ರಜನಿ ಮೊನ್ನೆಯಷ್ಟೇ ಹೇಳಿದ್ದರು. ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳೂ ಇವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments