Webdunia - Bharat's app for daily news and videos

Install App

ದೇಶದ ಆರ್ಥಿಕತೆ ಸುಧಾರಿಸಲು ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಐಡಿಯಾ ಹೀಗಿದೆ ನೋಡಿ!

Webdunia
ಗುರುವಾರ, 16 ಜನವರಿ 2020 (10:28 IST)
ನವದೆಹಲಿ: ದೇಶದಲ್ಲಿ ಆರ್ಥಿಕತೆ ಕುಸಿದಿದೆ, ಜಿಡಿಪಿ ತಳಮಟ್ಟ ತಲುಪಿದೆ ಎಂಬ ಆರೋಪದಿಂದ ಪಾರಾಗಲು ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೊಸ ಐಡಿಯಾ ಕೊಟ್ಟಿದ್ದಾರೆ.


ದೇಶದ ಆರ್ಥಿಕತೆ ಸುಧಾರಿಸಬೇಕಾದರೆ ಭಾರತೀಯ ಕರೆನ್ಸಿ ಮೇಲೆ ಲಕ್ಷ್ಮೀ ದೇವಿಯ ಚಿತ್ರ ಮುದ್ರಿಸಬೇಕು. ಲಕ್ಷ್ಮೀ ಕೃಪಾಕಟಾಕ್ಷವಿದ್ದರೆ ಆರ್ಥಿಕತೆ ಸುಧಾರಿಸುತ್ತದೆ ಎಂದು ಸುಬ್ರಹ್ಮಣಿಯನ್‍ ಸ್ವಾಮಿ ಸಲಹೆ ನೀಡಿದ್ದಾರೆ.

ಇಂಡೋನೇಷ್ಯಾದಲ್ಲಿ ಕರೆನ್ಸಿಗೆ ಗಣೇಶನ ಚಿತ್ರ ಮುದ್ರಿಸುತ್ತಾರೆ. ನಮ್ಮಲ್ಲಿ ಲಕ್ಷ್ಮೀ ಚಿತ್ರ ಮುದ್ರಿಸಲು ಮನವಿ ಮಾಡುತ್ತೇನೆ. ಇದರಿಂದ ಆರ್ಥಿಕತೆ ಸುಧಾರಿಸುತ್ತದೆ ಎಂದು ಸಂಸದರು ಹೇಳಿದ್ದಾರೆ. ಆದರೆ ಸುಬ್ರಹ್ಮಣಿಯನ್ ಸ್ವಾಮಿಯ ಈ ಹೇಳಿಕೆಗೆ ಈಗ ಟ್ವಿಟರ್ ನಲ್ಲಿ ಪರ ವಿರೋಧ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಬಂಧನದ ಭೀತಿಯಲ್ಲೇ ಬೆಳ್ತಂಗಡಿ ಠಾಣೆಗೆ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದ ಸಮೀರ್‌

ಬಿಹಾರ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರ ಪಟ್ಟಿಯಲ್ಲಿ ಪಾಕ್‌ನ ಎರಡು ಪ್ರಜೆಗಳ ಹೆಸರು ಪತ್ತೆ

ಗಡಿ ಮೀರಿ ಬಂದಿದ್ದ ಪಾಕಿಸ್ತಾನದ 15 ಮೀನುಗಾರರನ್ನು ಸೆರೆಹಿಡಿದ ಬಿಎಸ್‌ಎಫ್‌

ಮುಂದಿನ ಸುದ್ದಿ
Show comments