Webdunia - Bharat's app for daily news and videos

Install App

ಸೂಟು ಬೂಟು ಹಾಕಿದ್ರೆ ಹೋಟೆಲ್ ವೈಟರ್ ಥರಾ ಕಾಣಿಸ್ತೀಯಾ..! ಶಶಿ ತರೂರ್ ಗೆ ಸಂಸದ ಸುಬ್ರಮಣಿಯನ್ ಸ್ವಾಮಿ ತರಾಟೆ

Webdunia
ಬುಧವಾರ, 8 ಆಗಸ್ಟ್ 2018 (09:39 IST)
ನವದೆಹಲಿ: ಪ್ರಧಾನಿ ಮೋದಿ ಮುಸ್ಲಿಮರ ಟೋಪಿ ಯಾಕೆ ಹಾಕಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದರ ಶಶಿ ತರೂರ್ ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತಿರುಗೇಟು ನೀಡಿದ್ದಾರೆ.
 

‘ಸೂಟು ಬೂಟು ಹಾಕಿದ್ರೆ ಹೋಟೆಲ್ ವೈಟರ್ ಥರಾ ಕಾಣಿಸ್ತೀಯಾ. ನಿಮ್ಮ ಈ ಸೂಟು ಬೂಟಿನ ವೇಷ ಕೂಡಾ ನಮಗೆ ಹೊಸದಲ್ಲ’ ಎಂದು ಸುಬ್ರಮಣಿಯನ್ ಸ್ವಾಮಿ ಲೇವಡಿ ಮಾಡಿದ್ದಾರೆ.

ಶಶಿ ತರೂರ್ ಪ್ರಧಾನಿ ಮೋದಿ ಬಗ್ಗೆ ನೀಡಿದ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶಶಿ ತರೂರ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಟೋಪಿ ಬಗ್ಗೆ ಪ್ರಸ್ತಾಪಿಸಿ ಶಶಿ ತರೂರ್ ಈ ಸಂಸ್ಕೃತಿಗೇ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments