Webdunia - Bharat's app for daily news and videos

Install App

ಸುರಂಗ ಮಾರ್ಗ ಕುಸಿತ !

Webdunia
ಭಾನುವಾರ, 22 ಮೇ 2022 (08:40 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಗುರುವಾರ ಸುರಂಗ ಕುಸಿತವಾಗಿದ್ದು,

36 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಚರಣೆ ಬಳಿಕ ಇಲ್ಲಿಯವರೆಗೆ ಅವಶೇಷಗಳಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ-ಜಮ್ಮು ಹೆದ್ದಾರಿಯ ಖೋನಿನಲ್ಲ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಭಾರೀ ಭೂಕುಸಿತ ಉಂಟಾಗಿತ್ತು. ಪರಿಣಾಮ ಕಾರ್ಮಿಕರು ಅವಶೇಷಗಳಡಿ ಹೂತು ಹೋಗಿದ್ದರು.

ಸುರಂಗ ನಿರ್ಮಿಸುತ್ತಿದ್ದ ಕಂಪನಿ ರಕ್ಷಣಾ ಮಾನದಂಡಗಳನ್ನು ಅನುಸರಿಸದಿರುವುದೇ ದುರಂತಕ್ಕೆ ಕಾರಣವಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಂಪನಿ ನಿರ್ಲಕ್ಷ್ಯಕ್ಕೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indus Water treaty: ಸಿಂಧೂ ನದಿ ಒಪ್ಪಂದ ಎಂದರೇನು, ಇದನ್ನ ಮಾಡಿದವರು ಯಾರು: ಪಾಕಿಸ್ತಾನಕ್ಕೆ ಆಗುವ ನಷ್ಟವೇನು

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

Pehlagam ಪ್ರವಾಸಿಗರ ರಕ್ಷಣೆಗೆ ಹೋಗಿ ಜೀವ ಕಳೆದುಕೊಂಡ ಮುಸ್ಲಿಂ ಯುವಕ, ತಂದೆಯ ಮಾತು ಕೇಳಿದ್ರೆ ಮೈ ರೋಮಾಂಚನ

‌Pahalgam Terror Attack:ಸರ್ವಪಕ್ಷ ಸಭೆಗೂ ಮುನ್ನಾ ರಾಷ್ಟ್ರಪತಿಯನ್ನು ಭೇಟಿಯಾದ ಅಮಿತ್ ಶಾ

Pahalgam Terror Attack: ವಾಘಾ ಅಟ್ಟಾರಿ ಗಡಿ ಬಂದ್‌ನಿಂದ ಪಾಕ್‌ನ ಮೇಲೆ ಬೀರುವ ಪರಿಣಾಮಗಳು

ಮುಂದಿನ ಸುದ್ದಿ
Show comments