Webdunia - Bharat's app for daily news and videos

Install App

ಸುರಂಗ ಮಾರ್ಗ ಕುಸಿತ !

Webdunia
ಭಾನುವಾರ, 22 ಮೇ 2022 (08:40 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಗುರುವಾರ ಸುರಂಗ ಕುಸಿತವಾಗಿದ್ದು,

36 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಚರಣೆ ಬಳಿಕ ಇಲ್ಲಿಯವರೆಗೆ ಅವಶೇಷಗಳಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ-ಜಮ್ಮು ಹೆದ್ದಾರಿಯ ಖೋನಿನಲ್ಲ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಭಾರೀ ಭೂಕುಸಿತ ಉಂಟಾಗಿತ್ತು. ಪರಿಣಾಮ ಕಾರ್ಮಿಕರು ಅವಶೇಷಗಳಡಿ ಹೂತು ಹೋಗಿದ್ದರು.

ಸುರಂಗ ನಿರ್ಮಿಸುತ್ತಿದ್ದ ಕಂಪನಿ ರಕ್ಷಣಾ ಮಾನದಂಡಗಳನ್ನು ಅನುಸರಿಸದಿರುವುದೇ ದುರಂತಕ್ಕೆ ಕಾರಣವಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಂಪನಿ ನಿರ್ಲಕ್ಷ್ಯಕ್ಕೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments