Webdunia - Bharat's app for daily news and videos

Install App

ಗರ್ಭದಲ್ಲಿರುವ ಮಗು ಹೃದಯಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ

Webdunia
ಗುರುವಾರ, 16 ಮಾರ್ಚ್ 2023 (06:37 IST)
ನವದೆಹಲಿ : ಗರ್ಭದಲ್ಲಿರುವ ಮಗುವಿನ ದ್ರಾಕ್ಷಿ ಗಾತ್ರದ ಹೃದಯಕ್ಕೆ ದೆಹಲಿಯ ಏಮ್ಸ್ ವೈದ್ಯರು ಕವಾಟ ಹಿಗ್ಗುವಿಕೆಯ ಶಸ್ತ್ರಚಿಕಿತ್ಸೆ ನೀಡಿ ಯಶಸ್ವಿಯಾಗಿದ್ದಾರೆ.

ಮೂರು ಬಾರಿ ಗರ್ಭಪಾತವಾಗಿದ್ದ 28 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಮಗುವಿನ ಹೃದಯದಲ್ಲಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ವೈದ್ಯರು ಚಿಕಿತ್ಸೆ ಮೂಲಕ ಮಗುವಿನ ಆರೋಗ್ಯ ಸುಧಾರಣೆ ಸಾಧ್ಯ ಎಂದು ತಿಳಿಸಿದ್ದಾರೆ. ನಂತರ ದಂಪತಿ ಚಿಕಿತ್ಸೆಗೆ ಒಪ್ಪಿದ್ದರು. 

ಶಸ್ತ್ರಚಿಕಿತ್ಸೆಯ ನಂತರ ತಾಯಿ ಹಾಗೂ ಗರ್ಭದಲ್ಲಿರುವ ಮಗು ಇಬ್ಬರೂ ಕ್ಷೇಮವಾಗಿದ್ದಾರೆ. ಇಬ್ಬರ ಆರೋಗ್ಯದ ಮೇಲೂ ವೈದ್ಯರ ತಂಡ ನಿಗವಹಿಸಿದೆ.

ತಾಯಿಯ ಗರ್ಭದಲ್ಲಿರುವಾಗಲೇ ಮಗುವಿನ ಹೃದಯ ಸಮಸ್ಯೆಗಳನ್ನು ಪತ್ತೆಹಚ್ಚಬಹುದು. ಗರ್ಭಾವಸ್ಥೆಯಲ್ಲಿ ಕಾಯಿಲೆಯ ತೀವ್ರತೆ ಕಡಿಮೆ ಇರುವುದರಿಂದ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಆರೋಗ್ಯವಂತ ಮಗು ಪಡೆಯಲು ಸಾಧ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments