Webdunia - Bharat's app for daily news and videos

Install App

ಹುಟ್ಟು ಹಬ್ಬದ ಆಚರಣೆಯ ವೇಳೆ ನಡೆದಿದೆ ಇಂತಹ ಘೋರ ಕೃತ್ಯ

Webdunia
ಭಾನುವಾರ, 14 ಮಾರ್ಚ್ 2021 (07:31 IST)
ನವದೆಹಲಿ : ಹುಟ್ಟು ಹಬ್ಬದ ಸಂಭ್ರಮಾಚರಣೆಯ ವೇಳೆ ವ್ಯಕ್ತಿಯೊಬ್ಬ ಇನ್ನೊಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಘಟನೆ ನವದೆಹಲಿಯಲ್ಲಿ ನಡೆದಿದೆ.

ತೋಟದ ಮನೆಯಲ್ಲಿ ನಡೆದ ಸಂತ್ರಸ್ತನ ಕಿರಿಯ ಸಹೋದರನ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಡಿಜಿ ಹಾಡುಗಳನ್ನು ನುಡಿಸುವ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಆಗ ಮದ್ಯದ ಅಮಲಿನಲ್ಲಿದ್ದ ಆರೋಪಿ ಇನ್ನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ಪೊಲೀಸರು ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಆಧುನಿಕ ಹಿಟ್ಲರ್ ಖಮೇನಿ ಅಸ್ತಿತ್ವ ಹೆಚ್ಚು ದಿನ ಇರಲ್ಲ: ಇಸ್ರೇಲ್ ರಕ್ಷಣಾ ಸಚಿವ ವಾರ್ನಿಂಗ್‌

ಮುಂದಿನ ಸುದ್ದಿ
Show comments