Webdunia - Bharat's app for daily news and videos

Install App

ಕೇರಳ ಆನೆಗೆ ಮರಳು ಶಿಲ್ಪದ ಗೌರವವಿತ್ತ ಕಲಾವಿದ ಸುದರ್ಶನ್ ಪಟ್ನಾಯಕ್

Webdunia
ಗುರುವಾರ, 4 ಜೂನ್ 2020 (11:56 IST)
ಮಲಪ್ಪುರಂ: ಸ್ಪೋಟಕ ಮಿಶ್ರಿತ ಪೈನಾಪಲ್ ಸೇವಿಸಿ ಮಾನವನ ಕ್ರೂರತನಕ್ಕೆ ಬಲಿಯಾದ ಕೇರಳದ ಆನೆಗೆ ಮರಳು ಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ್ ಗೌರವ ಸಲ್ಲಿಸಿದ್ದಾರೆ.


ಆನೆ ಮತ್ತು ಅದರ ಮರಿಯ ಕಲಾಕೃತಿಯನ್ನು ಮರಳಿನಲ್ಲಿ ರೂಪಿಸಿ ಗೌರವ ಸಮರ್ಪಿಸಿದ ಸುದರ್ಶನ ಪಟ್ನಾಯಕ್ ಈ ದುಷ್ಕೃತ್ಯವೆಸಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಡಿಶಾದ ಪುರಿ ಬೀಚ್ ನಲ್ಲಿ ಅವರು ನಿರ್ಮಿಸಿದ ಕಲಾಕೃತಿ ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments