NCERT ಪಠ್ಯಕ್ರಮ ನಿರ್ಧಾರ ಮಂಡಳಿಯಲ್ಲಿ ಸುಧಾಮೂರ್ತಿಗೆ ಸ್ಥಾನ

Webdunia
ಭಾನುವಾರ, 13 ಆಗಸ್ಟ್ 2023 (11:33 IST)
ನವದೆಹಲಿ : 3 ರಿಂದ 12 ನೇ ತರಗತಿಯ ಪಠ್ಯಕ್ರಮವನ್ನು ಅಂತಿಮಗೊಳಿಸಲು NCERT ರಚಿಸಿರುವ ಮಂಡಳಿಯಲ್ಲಿ ಲೇಖಕಿ ಹಾಗೂ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ಗಾಯಕ ಶಂಕರ್ ಮಹಾದೇವನ್, ಅರ್ಥಶಾಸ್ತ್ರಜ್ಞ ಮತ್ತು ಪ್ರಧಾನಮಂತ್ರಿಯ ಆರ್ಥಿಕ ಸಲಹಾ ಮಂಡಳಿಯ ಸದಸ್ಯ ಸಂಜೀವ್ ಸನ್ಯಾಲ್ ಸೇರಿದಂತೆ ಮುಂತಾದ 19 ಸದಸ್ಯರು ಇರಲಿದ್ದಾರೆ.


ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟಿನೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ 2020ರ ಪಠ್ಯಕ್ರಮವನ್ನು ಸೇರಿಸಲು ಸಮಿತಿ ಕಾರ್ಯ ನಿರ್ವಹಿಸಲಿದೆ. ಇದು ಕಸ್ತೂರಿರಂಗನ್ ನೇತೃತ್ವದ ಸ್ಟೀರಿಂಗ್ ಸಮಿತಿಯು ಅಭಿವೃದ್ಧಿಪಡಿಸಿದ ಶಾಲಾ ಶಿಕ್ಷಣದ ರೂಪುರೇಷೆಯ ಆಧಾರದಲ್ಲಿ ಕಾರ್ಯನಿರ್ವಹಿಸಲಿದೆ. 
ಶಾಲಾ ಪಠ್ಯಕ್ರಮವನ್ನು ಅಭಿವೃದ್ಧಿಪಡಿಸಲು ಮಂಡಳಿಗೆ ಅಧಿಕಾರ ನೀಡಲಾಗುವುದು. ಅದಲ್ಲದೇ 3ನೇ ತರಗತಿಯಿಂದ 12 ನೇ ತರಗತಿಯವರೆಗೆ ಬೋಧನೆ ಮತ್ತು ಕಲಿಕೆಯ ಸಾಮಗ್ರಿಗಳನ್ನು ಅಭಿವೃದ್ಧಿಪಡಿಸುವುದು ಮಂಡಳಿಯ ಜವಾಬ್ದಾರಿ ಆಗಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments