Webdunia - Bharat's app for daily news and videos

Install App

ಹುಡುಗಾಟಕ್ಕೆ ನೇಣಿನ ನಾಟಕವಾಡಿ ಸತ್ತೇ ಹೋದಳು

Webdunia
ಗುರುವಾರ, 12 ಜನವರಿ 2017 (09:37 IST)
ಅಪ್ಪ ಅಮ್ಮನನ್ನು ಬೆದರಿಸಲು ನೇಣು ಹಾಕಿಕೊಂಡ ನಾಟಕವಾಡಲು ಪ್ರಯತ್ನಿಸಿದ ಯುವತಿ ನಿಜವಾಗಿಯೂ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೆಂಗಳೂರಿನ ಬಾಪೂಜಿನಗರದಲ್ಲಿ ನಡೆದಿದೆ.
ಮೃತಳನ್ನು ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಕೀರ್ತನಾ ಎಂದು ಗುರುತಿಸಲಾಗಿದೆ.
 
ಪ್ರತಿದಿನ ಕಾಲೇಜಿನಿಂದ ತಡವಾಗಿ ಮನೆಗೆ ಬರುತ್ತಿದ್ದ ಮಗಳನ್ನು ತಂದೆ ರಮೇಶ್ ಪ್ರಶ್ನಿಸುತ್ತಿದ್ದರು. ಹೀಗಾಗಿ ಸಾಯುತ್ತೇನೆ ಎಂದು ತಂದೆಗೆ ಬೆದರಿಸಿದ ಕೀರ್ತನಾ ನೇಣು ಬಿಗಿದುಕೊಳ್ಳುವ ನಾಯಕವಾಡಿದ್ದಾಳೆ. ಆದರೆ ಕುಣಿಕೆ ಬಿಗಿದು ಅಲ್ಲೇ ಮೃತಪಟ್ಟಿದ್ದಾಳೆ. ತಕ್ಷಣ ಮಗಳನ್ನು ಕೆಳಕ್ಕೆ ಇಳಿಸದರೂ ತಂದೆಗೆ ಆಕೆಯನ್ನು ಉಳಿಸಿಕೊಳ್ಳಲಾಗಲಿಲ್ಲ.
 
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments