Webdunia - Bharat's app for daily news and videos

Install App

ಪ್ರೀತಿಸಿದವಳಿಂದ ಅವಮಾನ ಎಂದು ಪ್ರಿಯಕರ ಆತ್ಮಹತ್ಯೆ!?

Webdunia
ಶನಿವಾರ, 1 ಅಕ್ಟೋಬರ್ 2022 (07:40 IST)
ಚಂಡೀಗಢ : ಪ್ರೀತಿಸಿದ ಯುವತಿ ಕಪಾಳಮೋಕ್ಷ ಮಾಡಿದ್ದರಿಂದ ಮನನೊಂದು ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಲೂಧಿಯಾನದಲ್ಲಿ ನಡೆದಿದೆ.

ಗುರುದೀಪ್ ಸಿಂಗ್ (30) ಮೃತ ಪ್ರಿಯಕರನಾಗಿದ್ದು, ಆರೋಪಿಯನ್ನು ರಣವಾನ್ ಗ್ರಾಮದ ರಾಜ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ. ದುಬೈನಲ್ಲಿ ಕೆಲಸಮಾಡುತ್ತಿದ್ದ ನನ್ನ ಮಗ ಸುಮಾರು ಎರಡೂವರೆ ವರ್ಷಗಳ ಹಿಂದೆ ಮನೆಗೆ ಮರಳಿದ್ದನು.

ಗುರ್ದೀಪ್ ಸಿಂಗ್ ವಿದೇಶದಲ್ಲಿದ್ದಾಗ ಗ್ರಾಮದಲ್ಲಿ ವಾಸಿಸುತ್ತಿದ್ದ ರಾಜ್ವಿಂದರ್ ಕೌರ್ ಜೊತೆ ರಿಲೇಷನ್ಶಿಪ್ನಲ್ಲಿದ್ದನು. ಅಲ್ಲದೇ ಆಕೆಗೆ ಹಣವನ್ನು ಕಳುಹಿಸುತ್ತಿದ್ದನು. 

ಯುವತಿ ತನ್ನ ಮಗನ ಕತ್ತು ಹಿಡಿದು ಮುಖಕ್ಕೆ ಕಪಾಳಮೋಕ್ಷ ಮಾಡುತ್ತಾ, ನನಗೆ ಯಾವುದೇ ಸಾಲವನ್ನು ನೀಡಿಲ್ಲ ಎಂದು ನಿಂದಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments