Webdunia - Bharat's app for daily news and videos

Install App

ಸುಷ್ಮಾ ಸ್ವರಾಜ್ ನಿಧನದ ಬೆನ್ನಲ್ಲೇ ಸುಮಲತಾ ಮಾಡಿದ ಈ ಟ್ವೀಟ್ ಗೆ ನೆಟ್ಟಿಗರು ಫುಲ್ ಗರಂ

Webdunia
ಬುಧವಾರ, 7 ಆಗಸ್ಟ್ 2019 (11:34 IST)
ಬೆಂಗಳೂರು : ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ನಿಧನರಾದ ಹಿನ್ನಲೆಯಲ್ಲಿ ಬಿಜೆಪಿ ಸೇರಿದಂತೆ ಹಲವು ರಾಜಕೀಯ ನಾಯಕರು ದುಃಖದಲ್ಲಿ ಮುಳುಗಿರುವಾಗ, ಸಂಸದೆ ಸುಮಲತಾ ಅಂಬರೀಶ್ ಟ್ವೀಟ್ ವೊಂದನ್ನು ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.




ಸುಷ್ಮಾ ಸ್ವರಾಜ್ ನಿಧನರಾದ ಕೆಲವು ಹೊತ್ತಿನ ನಂತರ ಸುಮಲತಾ ಅಂಬರೀಶ್ ಅವರು ಸುಷ್ಮಾ ಸ್ವರಾಜ್ ನಿಧನಕ್ಕೆ ಸಂತಾಪ ಸೂಚಿಸುವ ಬದಲು  ಬಿಜೆಪಿ ಜೊತೆಗಿನ ಡಿನ್ನರ್ ಮೀಟಿಂಗ್ ಮಾಡಿರುವ ಫೋಟೋ ಹಾಕಿ ಟ್ವೀಟ್ ಮಾಡಿದ್ದಾರೆ.


ಇದು ನೆಟ್ಟಿಗರ ಕೆಂಗಣ್ಣಿಗೆ ಕಾರಣವಾಗಿದ್ದು, ಭಾರತದ ಜನತೆಗಾಗಿ ಮಹತ್ತರವಾದ ಸೇವೆ ಸಲ್ಲಿಸಿದ ಸುಷ್ಮಾ ಸ್ವರಾಜ್ ರಂತಹ ದಿಗ್ಗಜೆಯನ್ನು ಕಳೆದುಕೊಂಡಿದ್ದೇವೆ. ಈ ಸಮಯದಲ್ಲಿ ಈ ತರಹದ ಟ್ವೀಟ್ ಮಾಡುವುದು ಸರಿಯಲ್ಲ. ಬಿಜೆಪಿಯವರ ಭಾವನೆಗೆ ಧಕ್ಕೆ ತರಬೇಡಿ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments