Select Your Language

Notifications

webdunia
webdunia
webdunia
webdunia

ಜನತಾ ಕರ್ಪ್ಯೂಗೆ ಬೆಂಬಲ; ನಾಳೆ ಚಿಕ್ಕಪೇಟೆ ಮಾರ್ಕೆಟ್ ಸಂಪೂರ್ಣ ಬಂದ್

ನವದೆಹಲಿ
ನವದೆಹಲಿ , ಶನಿವಾರ, 21 ಮಾರ್ಚ್ 2020 (10:11 IST)
ನವದೆಹಲಿ : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಹಾಕಲಾದ ಭಾನುವಾರ ಜನತಾ ಕರ್ಪ್ಯೂಗೆ ಜನತೆ ಬೆಂಬಲ ಸೂಚಿಸಿದ್ದಾರೆ.


ಕೊರೊನಾ ಸೋಂಕು ತಡೆಗಟ್ಟಲು ಪ್ರಧಾನಿ ಮೋದಿ ಭಾನುವಾರ ಜನತಾ ಕರ್ಪ್ಯೂಗೆ ಕರೆ ನೀಡಿದ್ದರು. ಈ ಹಿನ್ನಲೆ ಚಿಕ್ಕಪೇಟೆ ಅಸೋಸಿಯೇಷನ್ ನಿಂದ ಜನತಾ ಕರ್ಪ್ಯೂ ಗೆ ಬೆಂಬಲ ಸೂಚಿಸಿದ್ದು,  ನಾಳೆ ಚಕ್ಕಪೇಟೆ ಮಾರ್ಕೆಟ್ ಸಂಪೂರ್ಣ ಬಂದ್ ಆಗಲಿದೆ ಎನ್ನಲಾಗಿದೆ.
 

ಅಲ್ಲದೇ ನಾಳಿನ ಕರ್ಪ್ಯೂಗೆ ಸಾರಿಗೆ ವಿಭಾಗ ಬೆಂಬಲ ಸೂಚಿಸಿದ್ದು, ಕೆಲವೇ ಕೆಲವು ಬಸ್ ಗಳು ಸಂಚರಿಸುವುದಾಗಿ ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಭೀತಿ ಹಿನ್ನಲೆ; ಸೈಬರ್ ಕ್ರೈಂ ದಂಧೆ ಹಾವಳಿ