ಜನತಾ ಕರ್ಪ್ಯೂಗೆ ಬೆಂಬಲ; ನಾಳೆ ಚಿಕ್ಕಪೇಟೆ ಮಾರ್ಕೆಟ್ ಸಂಪೂರ್ಣ ಬಂದ್

Webdunia
ಶನಿವಾರ, 21 ಮಾರ್ಚ್ 2020 (10:11 IST)
ನವದೆಹಲಿ : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಹಾಕಲಾದ ಭಾನುವಾರ ಜನತಾ ಕರ್ಪ್ಯೂಗೆ ಜನತೆ ಬೆಂಬಲ ಸೂಚಿಸಿದ್ದಾರೆ.


ಕೊರೊನಾ ಸೋಂಕು ತಡೆಗಟ್ಟಲು ಪ್ರಧಾನಿ ಮೋದಿ ಭಾನುವಾರ ಜನತಾ ಕರ್ಪ್ಯೂಗೆ ಕರೆ ನೀಡಿದ್ದರು. ಈ ಹಿನ್ನಲೆ ಚಿಕ್ಕಪೇಟೆ ಅಸೋಸಿಯೇಷನ್ ನಿಂದ ಜನತಾ ಕರ್ಪ್ಯೂ ಗೆ ಬೆಂಬಲ ಸೂಚಿಸಿದ್ದು,  ನಾಳೆ ಚಕ್ಕಪೇಟೆ ಮಾರ್ಕೆಟ್ ಸಂಪೂರ್ಣ ಬಂದ್ ಆಗಲಿದೆ ಎನ್ನಲಾಗಿದೆ.
 

ಅಲ್ಲದೇ ನಾಳಿನ ಕರ್ಪ್ಯೂಗೆ ಸಾರಿಗೆ ವಿಭಾಗ ಬೆಂಬಲ ಸೂಚಿಸಿದ್ದು, ಕೆಲವೇ ಕೆಲವು ಬಸ್ ಗಳು ಸಂಚರಿಸುವುದಾಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗಕ್ಕೂ ಅಂಕುಶವಿರಬೇಕು ಎಂಬ ರಾಹುಲ್ ಗಾಂಧಿ ಅಭಿಪ್ರಾಯ ಒಪ್ಪುತ್ತೀರಾ

ನಾನೇನು ಮಾತನಾಡಬೇಕೆಂದು ನಾನು ನಿರ್ಧರಿಸುತ್ತೇನೆ: ರಾಹುಲ್ ಗಾಂಧಿ ಬೆವರಿಳಿಸಿದ ಅಮಿತ್ ಶಾ Video

ಸಿಎಂ ಬದಲಾವಣೆ ಬಗ್ಗೆ ಬೆಳಗಾವಿಯಲ್ಲೇ ನಡೆಯಿತು ಮಹತ್ವದ ವಿದ್ಯಮಾನ

ಚರ್ಚೆಗೆ ಬನ್ನಿ ಎಂದು ಅಮಿತ್ ಶಾಗೆ ಸವಾಲು ಹಾಕಿ ರಾಹುಲ್ ಗಾಂಧಿ ವಿದೇಶಕ್ಕೆ ಹೋದರೆ ಹೇಗೆ

Karnataka Weather: ತಾಪಮಾನದಲ್ಲಿ ಮತ್ತಷ್ಟು ಇಳಿಕೆ, ಹವಾಮಾನ ವರದಿ ಗಮನಿಸಿ

ಮುಂದಿನ ಸುದ್ದಿ
Show comments