Webdunia - Bharat's app for daily news and videos

Install App

ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿಯಿರಲಿ: ಹರಿಯಾಣಾ ಸಿಎಂ

Webdunia
ಶನಿವಾರ, 5 ಸೆಪ್ಟಂಬರ್ 2015 (19:50 IST)
ಮೀಸಲಾತಿ ಸಾಮಾಜಿಕ ಸಮಸ್ಯೆಯಾಗಿದ್ದು ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯಗಳಿಗೆ ಮೀಸಲಾತಿ ದೊರಕಿಸಲು ಸರಕಾರ ಬದ್ಧವಾಗಿದೆ ಎಂದು ಹರಿಯಾಣಾ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ. 
 
ಆರ್ಥಿಕವಾಗಿ ಹಿಂದುಳಿದ  ಪ್ರತಿಯೊಂದು ಸಮಾಜದ ಸಮುದಾಯಕ್ಕೂ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎನ್ನುವುದು ಸರಕಾರದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.  
 
ಮೀಸಲಾತಿ ಕುರಿತಂತೆ ಚರ್ಚಿಸಲು ಎಲ್ಲಾ ರಾಜಕೀಯ ಪಕ್ಷಗಳು ಸಲಹೆ ನೀಡುವಂತೆ ಸರಕಾರ ಕೋರಿದೆ ಎಂದು ಹೇಳಿದ್ದಾರೆ. 
 
ಸರಕಾರಿ ಉದ್ಯೋಗಿಗಳ ನೇಮಕಾತಿಯಲ್ಲಿ ಪಾರದರ್ಶಕತೆ ವ್ಯವಸ್ಥೆ ತರಬೇಕು ಎನ್ನುವುದು ಸರಕಾರದ ಬಯಕೆಯಾಗಿದೆ ಮತ್ತು ಬದ್ಧತೆಯನ್ನು ಹೊಂದಿದೆ ಎಂದರು.
 
ರಾಜ್ಯ ಸರಕಾರ ಯುವಕರಿಗಾಗಿ 50 ಸಾವಿರ ಹುದ್ದೆಗಳನ್ನು ಸೃಷ್ಟಿಸುತ್ತಿದದ್ು ಅದರಲ್ಲಿ 30 ಸಾವಿರ ಹುದ್ದೆಗಳ ಆಯ್ಕೆಯ ಬಗ್ಗೆ ಸರಕಾರ ನಿಯಮಾವಳಿಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments