Webdunia - Bharat's app for daily news and videos

Install App

ಕಮಲಕ್ಕೆ ಬೆಂಬಲ ತಾತ್ಕಾಲಿಕ: ಶಿವಸೇನಾ

Webdunia
ಮಂಗಳವಾರ, 21 ಫೆಬ್ರವರಿ 2017 (09:25 IST)
ದೇವೇಂದ್ರ ಫಡ್ನವೀಸ್ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿರುವ ಬೆಂಬಲ ತಾತ್ಕಾಲಿಕ ಎಂದು ಶಿವಸೇನೆ ಹೇಳಿದೆ.

ನಾವು ಬಿಜೆಪಿಗೆ ನೀಡಿರುವ ಬೆಂಬಲ ತಾತ್ಕಾಲಿಕವಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಿಷ್ಯ ಅನಿಶ್ಚಿತವಾಗಿದೆ. ಅವರ ಕುರ್ಚಿಯೇ ಅಲ್ಲಾಡುತ್ತಿರುವಾಗ ಅವರು ಮುಂಬೈ ಭವಿಷ್ಯ ಬದಲಿಸುವ ಮಾತನ್ನಾಡುತ್ತಾರೆ, ಎಂದು ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ವ್ಯಂಗ್ಯವಾಡಲಾಗಿದೆ.
 
ರಾಜ್ಯದಲ್ಲಿ ಸ್ಥಿರ ಸರ್ಕಾರವಿರಬೇಕೆಂಬ ಕಾರಣಕ್ಕೆ ಬಿಜೆಪಿಗೆ ತಾತ್ಕಾಲಿಕ ಬೆಂಬಲ ನೀಡಲಾಗಿದೆ. ಕಳೆದ ಎರಡುವರೆ ವರ್ಷಗಳಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕಡೆ ಗಮನವಹಿಸಿದ್ದರೆ ಇಂದು ಮತದಾರರ ಮುಂದೆ ಓಟಿಗಾಗಿ ಭಿಕೆ ಬೇಡುವ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಟೀಕಿಸಲಾಗಿದೆ.
 
 
ಬೃಹತ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಕೇವಲ ಒಂದು ದಿನದ ಮುನ್ನ ಮಿತ್ರ ಪಕ್ಷವನ್ನು ಕೆಣಕುವ ಮೂಲಕ ಶಿವಸೇನೆ ಬೆಳೆಯುತ್ತಿರುವ ಅಂತರವನ್ನು ಮತ್ತಷ್ಟು ಹೆಚ್ಚಿಸಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments