Webdunia - Bharat's app for daily news and videos

Install App

ಕರ್ನಾಟಕದ ಬೆಳವಣಿಗೆಗೆ ಪೂರಕ : ಮೋದಿ ಬಣ್ಣನೆ

Webdunia
ಶುಕ್ರವಾರ, 10 ಮಾರ್ಚ್ 2023 (15:08 IST)
ನವದೆಹಲಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕರ್ನಾಟಕದ ಬೆಳವಣಿಗೆಗೆ ಪೂರಕವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.
 
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈ ದಶಪಥ ಹೆದ್ದಾರಿ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುವ ಪ್ರಮುಖ ಸಂಪರ್ಕ ಯೋಜನೆಯಾಗಿದೆ ಎಂದು ಬಣ್ಣಿಸಿದ್ದಾರೆ. 

“ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯು ನಾಲ್ಕು ರೈಲು ಮೇಲ್ಸೇತುವೆಗಳು, ಒಂಭತ್ತು ಸೇತುವೆಗಳು, 40 ಸಣ್ಣ ಸೇತುವೆಗಳು, 89 ಅಂಡರ್ಪಾಸ್ಗಳು ಮತ್ತು ಮೇಲ್ಸೇತುವೆಗಳ ಅಭಿವೃದ್ಧಿಯನ್ನು ಒಳಗೊಂಡಿರುತ್ತದೆ” ಎಂದು ಗಡ್ಕರಿ ಟ್ವೀಟ್ ಮಾಡಿ ತಿಳಿಸಿದ್ದರು. ಇದನ್ನು ಪ್ರಧಾನಿ ಮೋದಿ ರೀಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಅಬ್ಬ ಇವನೆಂಥಾ ಕ್ರೂರಿ ಮನುಷ್ಯ, ತನ್ನ ಪಾಡಿಗೆ ಕುಳಿತಿದ್ದ ಬೆಕ್ಕನ್ನು ಸಾವಿಗೆ ತಳ್ಳಿದ ವೃದ್ಧ, Video

ಮುಂದಿನ ಸುದ್ದಿ
Show comments