Webdunia - Bharat's app for daily news and videos

Install App

ಕಟ್ಟಡ ನಿರ್ಮಾಣಕ್ಕೆ ಸುಪ್ರೀಂ ಬ್ರೇಕ್‌!?

Webdunia
ಸೋಮವಾರ, 6 ಜೂನ್ 2022 (10:20 IST)
ನವದೆಹಲಿ : ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ‘ಬಫರ್ ವಲಯ’ ಎಂದು ಪರಿಗಣಿಸಬೇಕು,
 
ಎಂದು ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯ, ಈ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯಬಾರದು ಹಾಗೂ ಕಾರ್ಖಾನೆಗಳು, ಕಾಯಂ ಕಟ್ಟಡಗಳು ತಲೆಯೆತ್ತಕೂಡದು ಎಂಬ ಮಹತ್ವದ ಸೂಚನೆ ನೀಡಿದೆ.

ಅರಣ್ಯ ರಕ್ಷಣೆ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಲ್. ನಾಗೇಶ್ವರರಾವ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

‘ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ (ಇಎಸ್ಝಡ್) ಎಂದು ಪರಿಗಣಿಸಬೇಕು. ಇಲ್ಲಿ ಗಣಿಗಾರಿಕೆಗೆ ಅನುಮತಿಸಕೂಡದು.

ಕಾರ್ಖಾನೆ ಹಾಗೂ ಕಾಯಂ ಕಟ್ಟಡಗಳ ನಿರ್ಮಾಣ ನಡೆಯಬಾರದು. ಈ ವ್ಯಾಪ್ತಿಯಲ್ಲಿ ಈಗಾಗಲೇ ಕಟ್ಟಡಗಳು ತಲೆಯೆತ್ತಿದ್ದರೆ ಅಂಥ ಕಟ್ಟಡಗಳ ಪಟ್ಟಿಯನ್ನು ಎಲ್ಲ ರಾಜ್ಯಗಳ ಅರಣ್ಯ ಸಂರಕ್ಷಣಾಧಿಕಾರಿಗಳು ಸಿದ್ಧಪಡಿಸಬೇಕು ಹಾಗೂ ಇನ್ನು 3 ತಿಂಗಳ ಒಳಗೆ ನಮಗೆ ವರದಿ ಸಲ್ಲಿಸಬೇಕು’ ಎಂದು ನಿರ್ದೇಶಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಚಾಲಕನ ಬೇಜವಬ್ದಾರಿಗೆ ಏನನ್ನಬೇಕು ನೀವೇ ಹೇಳಿ… ಪೆಟ್ರೋಲ್ ಬಂಕ್ ಸಿಬ್ಬಂದಿ ಜೀವನ್ಮರಣ ಹೋರಾಟ Video

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

Karnataka Weather: ಕರ್ನಾಟಕದಲ್ಲಿ ಇಂದು ಇಲ್ಲಿ ವಿಪರೀತ ಬಿಸಿಲು, ಆದರೆ ಈ ಜಿಲ್ಲೆಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಮುಂದಿನ ಸುದ್ದಿ
Show comments