ಕಟ್ಟಡ ನಿರ್ಮಾಣಕ್ಕೆ ಸುಪ್ರೀಂ ಬ್ರೇಕ್‌!?

Webdunia
ಸೋಮವಾರ, 6 ಜೂನ್ 2022 (10:20 IST)
ನವದೆಹಲಿ : ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ‘ಬಫರ್ ವಲಯ’ ಎಂದು ಪರಿಗಣಿಸಬೇಕು,
 
ಎಂದು ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯ, ಈ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯಬಾರದು ಹಾಗೂ ಕಾರ್ಖಾನೆಗಳು, ಕಾಯಂ ಕಟ್ಟಡಗಳು ತಲೆಯೆತ್ತಕೂಡದು ಎಂಬ ಮಹತ್ವದ ಸೂಚನೆ ನೀಡಿದೆ.

ಅರಣ್ಯ ರಕ್ಷಣೆ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಲ್. ನಾಗೇಶ್ವರರಾವ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

‘ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ (ಇಎಸ್ಝಡ್) ಎಂದು ಪರಿಗಣಿಸಬೇಕು. ಇಲ್ಲಿ ಗಣಿಗಾರಿಕೆಗೆ ಅನುಮತಿಸಕೂಡದು.

ಕಾರ್ಖಾನೆ ಹಾಗೂ ಕಾಯಂ ಕಟ್ಟಡಗಳ ನಿರ್ಮಾಣ ನಡೆಯಬಾರದು. ಈ ವ್ಯಾಪ್ತಿಯಲ್ಲಿ ಈಗಾಗಲೇ ಕಟ್ಟಡಗಳು ತಲೆಯೆತ್ತಿದ್ದರೆ ಅಂಥ ಕಟ್ಟಡಗಳ ಪಟ್ಟಿಯನ್ನು ಎಲ್ಲ ರಾಜ್ಯಗಳ ಅರಣ್ಯ ಸಂರಕ್ಷಣಾಧಿಕಾರಿಗಳು ಸಿದ್ಧಪಡಿಸಬೇಕು ಹಾಗೂ ಇನ್ನು 3 ತಿಂಗಳ ಒಳಗೆ ನಮಗೆ ವರದಿ ಸಲ್ಲಿಸಬೇಕು’ ಎಂದು ನಿರ್ದೇಶಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಬಿಸಿಲಿಗೆ ಪ್ರಜ್ಞೆ ತಪ್ಪಿ ಬಿದ್ದಿದ್ದ ತಾಯಿಗೆ ಈ ಬಾಲಕ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ನಮಗೆ ಪಾಠ

ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಸಣ್ಣವರಾಗಬೇಡಿ: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ನೋವಿನಲ್ಲಿ ಕಣ್ಣೀರು ಹಾಕುತ್ತಿದ್ದರೂ ಭಾರದ ಹೊರೆ ಹೊತ್ತು ನಡೆದ ವ್ಯಕ್ತಿ: ಅಪ್ಪನೆಂದರೆ ಹಾಗೆ ಎಂದ ನೆಟ್ಟಿಗರು Video

ಇರಾನ್ ಜೊತೆ ತಾನೇ ಯುದ್ಧ ಶುರು ಮಾಡಿ ಒಬಾಮ ಕಾರಣ ಎಂದ ಡೊನಾಲ್ಡ್ ಟ್ರಂಪ್

ಕಾರು ಢಿಕ್ಕಿ ಹೊಡೆದ ರಭಸಕ್ಕೆ ಮಾರು ದೂರ ಹಾರಿ ಬಿದ್ದ ಮಹಿಳೆ: ಭೀಕರ ದೃಶ್ಯ Video

ಮುಂದಿನ ಸುದ್ದಿ
Show comments