Select Your Language

Notifications

webdunia
webdunia
webdunia
webdunia

ಅನರ್ಹ ಶಾಸಕರ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ
ನವದೆಹಲಿ , ಸೋಮವಾರ, 21 ಅಕ್ಟೋಬರ್ 2019 (12:14 IST)
ನವದೆಹಲಿ : ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡುವುದರ ಮೂಲಕ ಸುಪ್ರೀಂ ಕೋರ್ಟ್ ಮತ್ತೆ ಅನರ್ಹರಿಗೆ ನಿರಾಸೆ ಮೂಡಿಸಿದೆ.




ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯಬೇಕಾಗಿತ್ತು. ಅದಕ್ಕಾಗಿ ಈಗಾಗಲೇ ಕೆಲವು ಅನರ್ಹ ಶಾಸಕರು ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಆದರೆ ಇದೀಗ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 23ಕ್ಕೆ ಮುಂದೂಡಿದೆ.


ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಒಂದು ವಾರ ವಿಚಾರಣೆ ಮುಂದೂಡಲು ಕೋರ್ಟ್ ಗೆ  ಮನವಿ ಮಾಡಿದ ಹಿನ್ನಲೆಯಲ್ಲಿ  ಅವರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಒಂದು ವಾರದ ಬದಲಾಗಿ ಒಂದು ದಿನಕ್ಕೆ ಮುಂದೂಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಗೆ ಹೋಗುವುದಿಲ್ಲ-ಅನರ್ಹ ಶಾಸಕ ಬಿ.ಸಿ.ಪಾಟೀಲ್ ಸ್ಪಷ್ಟನೆ