Webdunia - Bharat's app for daily news and videos

Install App

ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್

Webdunia
ಮಂಗಳವಾರ, 22 ಅಕ್ಟೋಬರ್ 2019 (11:24 IST)
ನವದೆಹಲಿ : ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಮುಂದೂಡಿದ್ದು, ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.



ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಕಾಂಗ್ರೆಸ್ ಪರ ವಕೀಲರ ಮನವಿ ಮೇರೆಗೆ  ಅ.23ಕ್ಕೆ ಮುಂದೂಡಲಾಗಿತ್ತು. ಆದರೆ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈ ಕೇಸ್ ನ್ನು ಬೇಗ ಇತ್ಯರ್ಥ ಮಾಡಿಕೊಡಬೇಕೆಂದು ಕೇಳಿಕೊಂಡ ಹಿನ್ನಲೆಯಲ್ಲಿ ಇಂದೇ ವಿಚಾರಣೆ ನಡೆಸಲಾಗುವುದು ಎನ್ನಲಾಗಿತ್ತು.
 

ಆದರೆ ಇದೀಗ ಮತ್ತೆ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ನಾಳೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಇದರಿಂದ  ಇಂದೇ ತೀರ್ಪು ಬರುವ ನಿರೀಕ್ಷೆಯಲ್ಲಿದ್ದ  ಅನರ್ಹ ಶಾಸಕರ ಆಸೆಗೆ ಮತ್ತೆ ತಣ್ಣೀರೆಚಿದಂತಾಗಿದೆ .

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments