Webdunia - Bharat's app for daily news and videos

Install App

ಅಪರೇಷನ್ ಕಮಲದ ಬಗ್ಗೆ ಸಿಎಂ ಬಿಎಸ್ ವೈ ಆಡಿಯೋ ವಿಚಾರಣೆಗೆ ಸಮ್ಮತಿ ನೀಡಿದ ಸುಪ್ರೀಂಕೋರ್ಟ್

Webdunia
ಸೋಮವಾರ, 4 ನವೆಂಬರ್ 2019 (12:06 IST)
ನವದೆಹಲಿ : ಅಪರೇಷನ್ ಕಮಲದ ಬಗ್ಗೆ ಸಿಎಂ ಬಿಎಸ್ ವೈ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಈ ಆಡಿಯೋವನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ ಎನ್ನಲಾಗಿದೆ.



ಸಿಎಂ ಯಡಿಯೂರಪ್ಪ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮೈತ್ರಿ  ಸರ್ಕಾರ ಉರುಳಿಸುವ ಬಗ್ಗೆ ಮಾತನಾಡಿದ ಆಡಿಯೋವನ್ನು ಕಾಂಗ್ರೆಸ್ ಸುಪ್ರೀಂಕೋರ್ಟ್ ನ ಮುಂದಿಟ್ಟಿದ್ದು, ಇದನ್ನು ಅನರ್ಹ ಶಾಸಕರ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸುವಂತೆ  ಮನವಿ ಮಾಡಿದೆ.


ಇದಕ್ಕೆ ನ್ಯಾ. ರಮಣ ನೇತೃತ್ವದ ನ್ಯಾಯಪೀಠ ಸಮ್ಮತಿ ನೀಡಿದ್ದು, ಸಿಜೆಐ ಗಮನಕ್ಕೆ ತಂದು ಹೊಸ ಪೀಠ ರಚನೆಗೆ ಮನವಿ ಮಾಡುತ್ತೇವೆ. ಸಿಜೆಐ ಒಪ್ಪಿದರೆ ನಾಳೆ ಮತ್ತೆ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ, ಸಾಕ್ಷಿಯಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ. ಇದು ಈಗ ಸಿಎಂ ಯಡಿಯೂರಪ್ಪ ಹಾಗೂ ಅನರ್ಹ ಶಾಸಕರ ಸಂಕಷ್ಟಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments