Select Your Language

Notifications

webdunia
webdunia
webdunia
webdunia

ಬಿಎಸ್‌ವೈ ವಿರುದ್ಧ ಡಿನೋಟಿಫಿಕೇಷನ್‌ ಪ್ರಕರಣ ಮೇಲ್ಮನವಿ ಅಂಗೀಕರಿಸಿದ ಸುಪ್ರೀಂ

ಬಿಎಸ್‌ವೈ ವಿರುದ್ಧ ಡಿನೋಟಿಫಿಕೇಷನ್‌ ಪ್ರಕರಣ ಮೇಲ್ಮನವಿ ಅಂಗೀಕರಿಸಿದ ಸುಪ್ರೀಂ
ನವದೆಹಲಿ , ಬುಧವಾರ, 3 ಜನವರಿ 2018 (13:23 IST)
ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದೆ.
 
ಎಸಿಬಿ ದಾಖಲಿಸಿದ್ದ ಎರಡು ಎಫ್‌ಐಆರ್‌ಗಳಿಗೆ ಹೈಕೋರ್ಟ್ ತಡೆ ನೀಡಿತ್ತು. ಆದ್ದರಿಂದ ಎಸಿಬಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಅಂಗೀಕರಿಸಿದೆ. ಕೆಲವೆ ದಿನಗಳಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆಯಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಹುಕೋಟಿ ಮೇವು ಹಗರಣ ಪ್ರಕರಣ; ನಾಳೆ ಲಾಲು ಶಿಕ್ಷೆಯ ಪ್ರಮಾಣ ಪ್ರಕಟ