Webdunia - Bharat's app for daily news and videos

Install App

ಮದ್ಯಪ್ರಿಯರಿಗೆ ಬಹುದೊಡ್ಡ ಶಾಕಿಂಗ್ ಸುದ್ದಿ

Webdunia
ಗುರುವಾರ, 15 ಡಿಸೆಂಬರ್ 2016 (11:10 IST)
ಮದ್ಯಪ್ರಿಯರಿಗೆ ಬಹುದೊಡ್ಡ ಶಾಕಿಂಗ್ ಸುದ್ದಿ ಇದು. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿ ತೆರವುಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ.
ಹೆದ್ದಾರಿಗಳಲ್ಲಿ ಕುಡಿದು ವಾಹನ ಚಲಾಯಿಸಿ ಅಪಘಾತಕ್ಕೆ ಈಡಾಗುವವರ ಸಂಖ್ಯೆ ಜಾಸ್ತಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್, ಇನ್ನು ಮುಂದೆ ರಾಜ್ಯ, ರಾಷ್ಟ್ರ ಹೆದ್ದಾರಿಗಳಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಬಾರದೆಂದು ಆದೇಶಿಸಿದೆ. ಜತೆಗೆ ಈಗ ಇರುವ ಮದ್ಯದಂಗಡಿಗಳನ್ನು ಏಪ್ರಿಲ್ 1, 2017ರೊಳಗೆ ಖಾಲಿ ತೆರವುಗೊಳಿಸಬೇಕು ಎಂದು ಆದೇಶಿಸಿದೆ. 
 
ಮದ್ಯದಂಗಡಿಗಳು ಹೆದ್ದಾರಿಯಿಂದ 500ಮೀಟರ್ ದೂರವಿರಬೇಕು ಎಂದು ಸುಪ್ರೀಂ ಈ ಸಂದರ್ಭದಲ್ಲಿ ನಿರ್ದೇಶನ ನೀಡಿದೆ. 
 
ಕುಡಿದು ವಾಹನ ಚಾಲನೆ ಮಾಡಿ ಅಪಘಾತ ಸಂಭವಿಸಿದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸುಪ್ರೀಂ ಈ ತೀರ್ಮಾನಕ್ಕೆ ಬಂದಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ನಡೆದಿರುವ ಸುಮಾರು 1.18 ಲಕ್ಷ ಅಪಘಾತ ಪ್ರಕರಣಗಳಿಗೆ ಕುಡಿದು ವಾಹನ ಚಾಲನೆ ಮಾಡಿರುವುದೇ ಕಾರಣ ಎಂಬುದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments