Webdunia - Bharat's app for daily news and videos

Install App

ಗೋವಾ ಸರ್ಕಾರ ರಚನೆ ಬಿಕ್ಕಟ್ಟು: ಕಾಂಗ್ರೆಸ್ ಗೆ ಮುಖಭಂಗ

Webdunia
ಮಂಗಳವಾರ, 14 ಮಾರ್ಚ್ 2017 (11:48 IST)
ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಸ್ಥಾನ ಹೊಂದಿದ್ದರೂ, ತಮಗೆ ಸರ್ಕಾರ ರಚನೆಗೆ ಅವಕಾಶ ನೀಡಲಿಲ್ಲ ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದೆ.

 
ಬಿಜೆಪಿಯ ಮನೋಹರ್ ಪರಿಕ್ಕರ್ ನೇತೃತ್ವದ ಸರ್ಕಾರ ಪ್ರಮಾಣ ವಚನ ಸ್ವೀಕಾರಕ್ಕೆ ತಡೆ ನೀಡಬೇಕೆಂದು ಕಾಂಗ್ರೆಸ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ಇದರೊಂದಿಗೆ ಬಿಜೆಪಿ ಹಾದಿ ಸುಗಮವಾಗಿದೆ.

13 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚಿಸಲು ಮುಂದಾಗಿದೆ. ಇದನ್ನು 17 ಸ್ಥಾನಗಳನ್ನು ಹೊಂದಿದ ಕಾಂಗ್ರೆಸ್ ಪ್ರಶ್ನೆ ಮಾಡಿತ್ತು. ರಾಜ್ಯಪಾಲರು ಮತ್ತು ಸುಪ್ರೀಂ ಕೋರ್ಟ್ ಗೆ ದೂರು ಸಲ್ಲಿಸಿತ್ತು. ಇದರಿಂದಾಗಿ ಮನೋಹರ್ ಪರಿಕ್ಕರ್ ಇಂದು ಪ್ರಮಾಣವಚನ ಸ್ವೀಕರಿಸುವುದು ಅನುಮಾನವಾಗಿತ್ತು. ಆದರೆ ಆ ಆತಂಕಗಳೆಲ್ಲಾ ಈಗ ದೂರವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ನಾನೇನು ಆಟ ಆಟಕ್ಕೆ ಹೋಗಿದ್ನಾ: ಅಮೆರಿಕಾಗೆ ನೋ ಎಂದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

ಮುಂದಿನ ಸುದ್ದಿ
Show comments