Webdunia - Bharat's app for daily news and videos

Install App

ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ನಕಾರ

Webdunia
ಶುಕ್ರವಾರ, 27 ಜನವರಿ 2017 (12:24 IST)
ಗೋಹತ್ಯೆ ನಿಷೇಧ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. 
ಗೋ ಹತ್ಯೆ ನಿಷೇಧವಿರುವ ರಾಜ್ಯಗಳಿಂದ ಇತರ ರಾಜ್ಯಗಳಿಗೆ ಗೋ ಸಾಗಾಣಿಕೆ ನಡೆಯುತ್ತಿದೆ. ಇದನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕು. ಭಾರತದ ಕೆಲವು ರಾಜ್ಯಗಳಲ್ಲಿ ಮಾತ್ರ ಗೋ ಹತ್ಯೆ ನಿಷೇಧವಿದೆ. ಎಲ್ಲಾ ರಾಜ್ಯಗಳಲ್ಲೂ ಗೋ ಹತ್ಯೆ ನಿಷೇಧ ಜಾರಿಯಾಗಬೇಕು ಎಂದು  ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.
 
ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಗೋವು ಸಾಗಣೆ ಮತ್ತು ಅದಕ್ಕೆ ಸಂಬಂಧಿಸಿದ ನಿಯಮಗಳನ್ನು ರೂಪಿಸುವಂತೆ ಈಗಾಗಲೇ ಎಲ್ಲ ರಾಜ್ಯಗಳಿಗೆ ಈಗಾಗಲೇ ಆದೇಶ ನೀಡಿದ್ದೇವೆ ಎಂದು ಕೋರ್ಟ್ ತಿಳಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Anant Ambani:ಮದುವೆ ಬೆನ್ನಲ್ಲೇ ಮಗನಿಗೆ ದೊಡ್ಡ ಜವಾಬ್ದಾರಿ ವಹಿಸಿದ ಮುಕೇಶ್‌, ನೀತಾ ಅಂಬಾನಿ

Pahalgam Terror Attack: ರಾಷ್ಟ್ರೀಯ ಭದ್ರತೆ ಹಿತದೃಷ್ಟಿಯಲ್ಲಿ ದೊಡ್ಡ ನಿರ್ಧಾರ ಕೈಗೊಂಡ ಕೇಂದ್ರ

Attari-Wagah border ಬಂದ್: ಪಾಕಿಸ್ತಾನ ಯುವತಿ, ರಾಜಸ್ಥಾನ ಯುವಕನ ಮದುವೆಗೆ ಅಡ್ಡಿ

Pahalgam terror Attack: ಪ್ರತ್ಯಕ್ಷದರ್ಶಿಗಳ ಸಾಕ್ಷಿ ಸಂಗ್ರಹಿಸುತ್ತಿರುವ NIA

ಭಯೋತ್ಪಾದಕರಿಗೂ, ಸಿದ್ದರಾಮಯ್ಯಗೂ ಯಾವುದೇ ವ್ಯತ್ಯಾಸವಿಲ್ಲ: ಅರವಿಂದ ಬೆಲ್ಲದ ಗರಂ

ಮುಂದಿನ ಸುದ್ದಿ
Show comments