Webdunia - Bharat's app for daily news and videos

Install App

ಜಲ್ಲಿಕಟ್ಟು ನಿಷೇಧ ತೆರವುಗೊಳಿಸಲು ಸುಪ್ರೀಂ ನಕಾರ

Webdunia
ಗುರುವಾರ, 12 ಜನವರಿ 2017 (11:30 IST)
ಜಲ್ಲಿಕಟ್ಟು ಮೇಲಿನ ನಿಷೇಧ ತೆರವುಗೊಳಿಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ತಮಿಳುನಾಡು ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. 
ಪೊಂಗಲ್ ಒಳಗೆ ತೀರ್ಪು ನೀಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಕೀಲರು ಸುಪ್ರೀಂ ವಕೀಲರ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ  ಮೊದಲೇ ಆದೇಶ ನೀಡಿ  ಎಂದು ನಮ್ಮನ್ನು ಕೋರಿರುವುದು ಅಸಮಂಜಸ ಎಂದಿರುವ ಕೋರ್ಟ್ ಮನವಿಯನ್ನು ತಳ್ಳಿ ಹಾಕಿದೆ.
 
ಜಲ್ಲಿಕಟ್ಟಿಗೆ ಅವಕಾಶ ನೀಡಿ ಎಂದು ತಮಿಳಿನಾಡಿನಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ನಿನ್ನೆ ಅಷ್ಟೇ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ತಮಿಳುನಾಡು ರಾಜ್ಯದಲ್ಲಿ ಜಲ್ಲಿಕಟ್ಟು ಕ್ರೀಡೆ ನಡೆದೇ ತೀರುತ್ತದೆ. ಈ ವಿಚಾರದಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.
 
ಜಲ್ಲಿಕಟ್ಟು ಬದಲಾಗಿ ಬೇರೆ ಹೆಸರಿನಲ್ಲಿ ಸ್ಪರ್ಧೆಯನ್ನು ನಡೆಸಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಕುರಿತು ಸರ್ಕಾರ ಏನು ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು. 
 
ಜಲಿಕಟ್ಟು ಆಚರಣೆಗೆ ಗೂಳಿಗಳನ್ನು ಬಳಸುವುದಕ್ಕೆ 2014ರಲ್ಲಿ ಸುಪ್ರೀಂಕೋರ್ಟ್ ನಿಷೇಧ ಹೇರಿತ್ತು. ನಿಷೇಧಿತ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಯೋಜಿಸಲು ಅವಕಾಶ ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಪರಿಶೀಲನೆ ನಡೆಸುವಂತೆ ತಮಿಳುನಾಡು ಸರ್ಕಾರ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿತ್ತು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ದೂರುಗಳ ಬೆನ್ನಲ್ಲೇ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಮೋದಿ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಎಂದ ಜೈರಾಂ ರಮೇಶ್: ನೀವ್ಯಾಕೆ ಅರೆಸ್ಟ್ ಆಗಿಲ್ಲ ಎಂದು ಪಬ್ಲಿಕ್

ಅಭಿನಂದನ್ ವರ್ಧಮಾನ್‌ರನ್ನು ಸೆರೆಹಿಡಿದಿದ್ದ ಪಾಕ್‌ ಅಧಿಕಾರಿ ತಾಲಿಬಾನ್‌ ಘರ್ಷಣೆಯಲ್ಲಿ ಸಾವು

ಏರ್‌ ಇಂಡಿಯಾ ವಿಮಾನ ಪತನ: ಕೊನೆಗೂ 253 ಮೃತದೇಹಗಳ ಗುರುತು ಪತ್ತೆ

ಬಾಹ್ಯಾಕಾಶಕ್ಕೆ ತೆರಳುವ ಮುನ್ನ ಪತ್ನಿ ಜೊತೆ ಗಾಜಿನ ಪರದೆ ಹಿಂದೆ ಶುಭಾಂಶು ಶುಕ್ಲ ಮೌನ ಸಂಭಾಷಣೆ

ಮುಂದಿನ ಸುದ್ದಿ
Show comments