Webdunia - Bharat's app for daily news and videos

Install App

ಜಯಲಲಿತಾ ನಿಗೂಢ ಸಾವು: ಸಿಬಿಐ ತನಿಖೆಗೆ ಸುಪ್ರೀಂ ನಕಾರ

Webdunia
ಗುರುವಾರ, 5 ಜನವರಿ 2017 (17:27 IST)
ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ನಿಗೂಢ ಸಾವಿನ ಬಗ್ಗೆ ಸಿಹಿಐ ತನಿಖೆ ನಡೆಸಲು ಆದೇಶಿಸಬೇಕೆಂದು ಕೋರಿ ಎಐಡಿಎಂಕೆ ಬಂಡಾಯ ಸಂಸದೆ ಶಶಿಕಲಾ ಪುಷ್ಪಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ.
ಆರ್ಟಿಕಲ್ 32 ( ರಾಜ್ಯದಿಂದ ಸಾರ್ವಜನಿಕ ಮೂಲಭೂತ ಹಕ್ಕುಗಳ ಉಲ್ಲಂಘನೆ)  ಅರ್ಜಿ ಸಲ್ಲಿಸಿದರೆ ನಾವು ಈ ಅರ್ಜಿಗಳನ್ನು ತಿರಸ್ಕರಿಸುತ್ತೇವೆ. ಮತ್ತೆ ಇಂತಹ ಅರ್ಜಿಗಳನ್ನು ಸಲ್ಲಿಸಿದರೆ ನಿಮಗೆ ದಂಡ ವಿಧಿಸಬೇಕಾಗುತ್ತದೆ ಎಂದು ದ್ವಿಸದಸ್ಯ ನ್ಯಾಯಪೀಠ ಎಚ್ಚರಿಸಿದೆ.
 
ಜಯಲಲಿತಾ ಸಾವು ನಿಗೂಢವಾಗಿದೆ. ಸಾವಿನ ಹಿಂಗೆ ಪಿತೂರಿ ನಡೆಸಲಾಗಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿ ಎಂದು ಎಐಡಿಎಂಕೆ ಮಾಜಿ ಸಂಸದೆ ಸುಪ್ರೀಂ ಕೋರ್ಟ್‌ಗೆ  ಅರ್ಜಿ ಸಲ್ಲಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments