Webdunia - Bharat's app for daily news and videos

Install App

ಕೇಂದ್ರ-ಟ್ವಿಟರ್ ಸಂಘರ್ಷಕ್ಕೆ ಸುಪ್ರೀಂಕೋರ್ಟ್ ಎಂಟ್ರಿ

Webdunia
ಶನಿವಾರ, 13 ಫೆಬ್ರವರಿ 2021 (08:55 IST)
ನವದೆಹಲಿ: ಪ್ರಚೋದನಕಾರಿ ಟ್ವೀಟ್ ಮಾಡುವ ಖಾತೆಗಳನ್ನು ರದ್ದುಗೊಳಿಸುವಂತೆ ಕೇಂದ್ರ ನೀಡಿರುವ ನಿರ್ದೇಶನ ಉಲ್ಲಂಘಿಸಿದ ಬೆನ್ನಲ್ಲೇ ಟ್ವಿಟರ್ ಸಂಸ್ಥೆ ಮತ್ತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.


ಇದರೊಂದಿಗೆ ಕೇಂದ್ರ ಸರ್ಕಾರ ಮತ್ತು ಟ್ವಿಟರ್ ಸಂಸ್ಥೆ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡಿದೆ. ಸುಳ್ಳು ಸುದ್ದಿಗಳಿಂದಲೇ ಹೆಚ್ಚಿನ ಕೋಮುಗಲಭೆಗಳು, ದೊಂಬಿ ನಡೆಯುತ್ತವೆ. ಭಾರತದಲ್ಲಿ ಹಲವು ನಕಲಿ ಖಾತೆಗಳು ಕೆಲಸ ಮಾಡುತ್ತಿವೆ. ದೇಶದ ಭದ್ರತೆಗೆ ಇಂತಹ ಖಾತೆಗಳು ಧಕ್ಕೆ ಉಂಟು ಮಾಡುತ್ತಿವೆ. ಹೀಗಾಗಿ ಭಾರತ ವಿರೋಧಿ ಸಾಮಾಜಿಕ ಜಾಲತಾಣ ಖಾತೆಗಳಿಗೆ ಅವಕಾಶ ನೀಡಿರುವ ಟ್ವಿಟರ್ ಗೆ ದಂಡ ವಿಧಿಸಬೇಕು ಎಂದು ಸುಪ್ರೀಂಕೋರ್ಟ್ ಗೆ ಬಂದಿರುವ ಸಾರ್ವಜನಿಕ ಹಿತಾಸಕ್ತಿಯನ್ನು ಸುಪ್ರೀಂ ಕೋರ್ಟ್ ನ ಮೂವರು ನ್ಯಾಯಮೂರ್ತಿಗಳ ಪೀಠ ತನಿಖೆ ನಡೆಸಲಿದೆ. ಈ ಸಂಬಂಧ ಕೇಂದ್ರ ಮತ್ತು ಟ್ವಿಟರ್ ಸಂಸ್ಥೆಗೆ ನೋಟಿಸ್ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments